ಆಘಾತಕಾರಿ…: ಪತ್ನಿಯನ್ನು ಕೊಂದು, ಶವದ ಜೊತೆ ಸೆಲ್ಫಿ ತೆಗೆದುಕೊಂಡು ವಾಟ್ಸಾಪ್ ಸ್ಟೇಟಸ್ ಪೋಸ್ಟ್ ಮಾಡಿದ ವ್ಯಕ್ತಿ

ಚೆನ್ನೈ: ತಮಿಳುನಾಡಿನಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಘಟನೆಯಲ್ಲಿ, ಕೋಯಮತ್ತೂರಿನ ಮಹಿಳಾ ವಸತಿ ನಿಲಯದೊಳಗೆ ತಿರುನೆಲ್ವೇಲಿ ಮೂಲದ ಮಹಿಳೆಯೊಬ್ಬರನ್ನು ಅವರಿಂದ ಬೇರೆಯಾಗಿರುವ ಪತಿ ಅತ್ಯಂತ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಕೋಯಮತ್ತೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಶ್ರೀಪ್ರಿಯಾ ಅವರು ತಮ್ಮ ಪತಿ … Continued

ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವು

ಚೆನ್ನೈ: ಮನಾಲಿ ಸಮೀಪದ ಎಂಎಂಡಿಎಯ ಮಾಥೂರ್‌ನಲ್ಲಿ ಶನಿವಾರ ಮುಂಜಾನೆ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಅಜ್ಜಿ ಮತ್ತು ಮೂವರು ಮೊಮ್ಮಕ್ಕಳು ಉಸಿರುಗಟ್ಟಿ ನಿದ್ರೆಯಲ್ಲೇ ಸಾವಿಗೀಡಾಗಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ, ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಯಥಾಸ್ಥಿತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸಂತಾನಲಕ್ಷ್ಮಿ ಮತ್ತು ಅವರ … Continued