ಸನಾತನ ಧರ್ಮ ಕುರಿತ ಹೇಳಿಕೆ: ಉದಯನಿಧಿ ಸ್ಟಾಲಿನ್‌, ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ನವದೆಹಲಿ: ಸನಾತನ ಧರ್ಮದ ನಿರ್ಮೂಲನೆ ಕುರಿತು ವಿವಾದಿತ ಹೇಳಿಕೆ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ತಮಿಳುನಾಡಿನ ಸರ್ಕಾರ ಮತ್ತು ಸಚಿವ ಉದಯನಿಧಿ ಸ್ಟಾಲಿನ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆ.22) ನೋಟಿಸ್ ಜಾರಿಮಾಡಿದೆ. ಸನಾತನ ಧರ್ಮದ ಹೇಳಿಕೆ ಕುರಿತು ಈ ಹಿಂದೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಕೇಂದ್ರದ ಮಾಜಿ ಸಚಿವ ಎ ರಾಜಾ … Continued