ಜಯಲಲಿತಾ ಬಳಿ ಇದ್ದ 27 ಕೆಜಿ ಚಿನ್ನಾಭರಣ, 1116 ಕೆಜಿ ಬೆಳ್ಳಿ, 1526 ಎಕರೆ ಭೂಮಿ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ; ಆಸ್ತಿ ಹರಾಜಿನ ಹಣ ಸಾರ್ವಜನಿಕ ಕಲ್ಯಾಣಕ್ಕೆ ಬಳಸಲು ಆದೇಶ

ಬೆಂಗಳೂರು : ಬೆಂಗಳೂರಿನ ವಿಶೇಷ ಕೋರ್ಟ್ ನ ವಶದಲ್ಲಿದ್ದ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಬೆಲೆಬಾಳುವ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲಾಗಿದೆ. ಬೆಂಗಳೂರು ನ್ಯಾಯಾಲಯದ ಆದೇಶದ ಒಂದು ದಿನದ ನಂತರ, ವಶಪಡಿಸಿಕೊಂಡ ಆಸ್ತಿಯನ್ನು ಶನಿವಾರ ಅಧಿಕೃತವಾಗಿ ತಮಿಳುನಾಡು ಸರ್ಕಾರಕ್ಕೆ ವರ್ಗಾಯಿಸಲಾಯಿತು. ಕರ್ನಾಟಕ ಅಧಿಕಾರಿಗಳು ತಮಿಳುನಾಡಿಗೆ ಹಸ್ತಾಂತರಿಸಿದ ಐಷಾರಾಮಿ ವಸ್ತುಗಳಲ್ಲಿ ಚಿನ್ನದಿಂದ ಮಾಡಿದ ಖಡ್ಗ ಮತ್ತು … Continued

ಮಾಜಿ ಸಿಎಂ ಜಯಲಲಿತಾರ ಆಸ್ತಿ, ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ದಿನಾಂಕ ನಿಗದಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಂದ ವಶಪಡಿಸಿಕೊಳ್ಳಲಾದ ಬೆಲೆಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ಬೆಂಗಳೂರಿನ ವಿಶೇಷ ನ್ಯಾಯಾಲಯವು ಫೆಬ್ರವರಿ 14 ಮತ್ತು 15 ರಂದು ಎರಡು ದಿನಗಳನ್ನು ನಿಗದಿಪಡಿಸಿದೆ. ಸಿಬಿಐ/ಇಡಿ ಪ್ರಕರಣಗಳ ವಿಚಾರಣೆ ನಡೆಸಲು ಸ್ಥಾಪನೆಯಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಮೋಹನ ಎಚ್‌.ಎ. … Continued

ಜಯಲಲಿತಾ ಚಿನ್ನಾಭರಣ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಬೆಂಗಳೂರಿನ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರ ಚಿನ್ನಾಭರಣಗಳು ಮತ್ತು ಇತರ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಮಾರ್ಚ್‌ 6 ಮತ್ತು 7ರಂದು ಜಯಲಲಿತಾ ಅವರ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ವಿಶೇಷ ಸಿಬಿಐ ನ್ಯಾಯಾಲಯದ ಪ್ರಕ್ರಿಯೆಗೆ … Continued

ಜಯಲಲಿತಾ ಚಿನ್ನಾಭರಣ ಪಡೆಯಲು 6 ದೊಡ್ಡ ಟ್ರಂಕ್‌ ಜೊತೆ ಬರಲು ತಮಿಳುನಾಡು ಸರ್ಕಾರಕ್ಕೆ ನ್ಯಾಯಾಲಯದ ಆದೇಶ

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ ಸ್ವೀಕರಿಸಿಲು ಆರು ದೊಡ್ಡ ಟ್ರಂಕ್‌ ಹಾಗೂ ಅಗತ್ಯ ಭದ್ರತೆಯೊಂದಿಗೆ ಬರುವಂತೆ ತಮಿಳುನಾಡು ಸರ್ಕಾರದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಸೋಮವಾರ ಆದೇಶಿಸಿದೆ. ಆರ್‌ಟಿಐ ಕಾರ್ಯಕರ್ತ … Continued