ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ವಿರುದ್ಧದ ನಿರ್ಣಯ ಕಾನೂನುಬಾಹಿರ: ಸಿಎಂ ಬೊಮ್ಮಾಯಿ
ಬೆಂಗಳೂರು: ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಕುಡಿಯುವ ನೀರಿನ ಯೋಜನೆ ವಿರುದ್ಧ ನಿರ್ಣಯ ತೆಗೆದುಕೊಂಡಿರುವುದು ಕಾನೂನುಬಾಹಿರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಕಸಿದುಕೊಳ್ಳುವ ಇದು ಜನ ವಿರೋಧಿ ನಿರ್ಣಯವಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ತಮಿಳುನಾಡಿಗೆ ನಂಬಿಕೆ ಇಲ್ಲದ ನಿರ್ಣಯ ಇದಾಗಿದೆ. ಈ ನಿರ್ಣಯ ಕಾನೂನು ಬಾಹಿರವಾಗಿದೆ ಎಂದು ಹೇಳಿದ್ದಾರೆ. ತಮಿಳುನಾಡು … Continued