ವಿಡಿಯೋ | ತಾಳೆಮರ ಏರಲು ಹೊಸ ಮಾರ್ಗ ; 55 ಅಡಿ ಎತ್ತರದ ತಾಳೆಮರಕ್ಕೆ ಸುರುಳಿ ಮೆಟ್ಟಿಲು ನಿರ್ಮಿಸಿದ ರೈತ…!

ಚೆನ್ನೈ : ಹೊಸತನ (ಇನ್ನೋವೇಷನ್) ಎಂದರೆ ಯಾವಾಗಲೂ ಅತ್ಯಾಧುನಿಕ ಪ್ರಯೋಗಾಲಯಗಳು ಅಥವಾ ದುಬಾರಿ ಯಂತ್ರೋಪಕರಣಗಳಿಂದಲೇ ಆಗಬೇಕೆಂದಿಲ್ಲ. ದೈನಂದಿನ ಬದುಕಿನ ಸಮಸ್ಯೆಗೆ ಸರಳ ಪರಿಹಾರ ಕಂಡುಕೊಳ್ಳುವ ಒಂದು ಆಲೋಚನೆಯೇ ಕೆಲವೊಮ್ಮೆ ದೊಡ್ಡ ಬದಲಾವಣೆಗೆ ಕಾರಣವಾಗುತ್ತದೆ. ಇದಕ್ಕೆ ತಮಿಳುನಾಡಿನ ರೈತರೊಬ್ಬರು ಉತ್ತಮ ಉದಾಹರಣೆಯಾಗಿದ್ದು, 55 ಅಡಿ ಎತ್ತರದ ತಾಳೆಮರದ ಸುತ್ತ ಕಬ್ಬಿಣದ ಸುರುಳಿ (ಸ್ಪೈರಲ್) ಮೆಟ್ಟಿಲು ನಿರ್ಮಿಸಿ, ಪನೆರಾ … Continued

ವಿಜಯ ಸರ್ಕಾರ ಉರುಳಿಸಲು ಡಿಎಂಕೆ ಸಂಚು ? ಟಿವಿಕೆಯಿಂದ ಶಾಸಕರಿಗೆ ₹35 ಕೋಟಿ ಆಮಿಷದ ಆರೋಪ ; ಮೂವರ ಬಂಧನ

ಚೆನ್ನೈ: ವಿಜಯ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಎರಡು ತಿಂಗಳು ಕೂಡ ಪೂರ್ಣಗೊಳ್ಳುವ ಮುನ್ನವೇ ರಾಜ್ಯ ರಾಜಕೀಯದಲ್ಲಿ ಕುದುರೆ ವ್ಯಾಪಾರ (ಹಾರ್ಸ್ ಟ್ರೇಡಿಂಗ್) ಆರೋಪದ ವಿವಾದ ಭುಗಿಲೆದ್ದಿದೆ. ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಶಾಸಕರನ್ನು ಸೆಳೆಯಲು ಪ್ರತಿಪಕ್ಷ ಡಿಎಂಕೆ ನಾಯಕರಿಗೆ ಸಂಬಂಧಿಸಿದ ವ್ಯಕ್ತಿಗಳು ₹10 ಕೋಟಿಯಿಂದ ₹50 ಕೋಟಿವರೆಗೆ ಆಮಿಷ ಒಡ್ಡಿದ್ದಾರೆ … Continued

“ಎರಡು ದಿನ ಕಾಯಿರಿ…” : ದೆಹಲಿಗೆ ತೆರಳುವ ಮುನ್ನ ಹೊಸ ಪಕ್ಷ ಸ್ಥಾಪನೆ ವದಂತಿಗಳಿಗೆ ಉತ್ತರಿಸಿದ ಅಣ್ಣಾಮಲೈ

ಚೆನ್ನೈ: ಬಿಜೆಪಿಗೆ ರಾಜೀನಾಮೆ ನೀಡಿ ತಾವೇ ಸ್ವತಃ ಹೊಸ ಪಕ್ಷವನ್ನು ಸ್ಥಾಪಿಸಲಿದ್ದಾರೆ ಎಂಬ ಊಹಾಪೋಹಗಳಿಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಕೆ. ಅಣ್ಣಾಮಲೈ ಸೋಮವಾರ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ತಮಿಳುನಾಡು ಘಟಕದ ಮಾಜಿ ಅಧ್ಯಕ್ಷ ಅಣ್ಣಾಮಲೈ, “ದಯವಿಟ್ಟು ಸ್ವಲ್ಪ ಕಾಯಿರಿ. ಇನ್ನು ಎರಡು ದಿನಗಳಲ್ಲಿ ನಾವೆಲ್ಲರೂ ಒಟ್ಟಿಗೆ ಕುಳಿತು … Continued

“ಕಾಂಗ್ರೆಸ್ ಅನ್ನು ಎಂದಿಗೂ ಹತ್ತಿರ ಸೇರಿಸಲ್ಲ” : ವಿಜಯ ಸರ್ಕಾರಕ್ಕೆ ಬೆಂಬಲಿಸಿದ ‘ಕಾಂಗ್ರೆಸ್‌’ ವಿರುದ್ಧ ಡಿಎಂಕೆ ತೀವ್ರ ವಾಗ್ದಾಳಿ

ಚೆನ್ನೈ: ತಮಿಳುನಾಡಿನಲ್ಲಿ ಮುಖ್ಯಮಂತ್ರಿ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಅಲ್ಪಸಂಖ್ಯಾತ ಸರ್ಕಾರಕ್ಕೆ ಕಾಂಗ್ರೆಸ್ ಬೆಂಬಲ ನೀಡಿದ ಬೆನ್ನಲ್ಲೇ, ಡಿಎಂಕೆ (DMK) ನಾಯಕ ಮತ್ತು ಪಕ್ಷದ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡಿಎಂಕೆ ಇನ್ನು ಮುಂದೆ “ಕಾಂಗ್ರೆಸ್ ಅನ್ನು ಎಂದಿಗೂ ನಂಬಬಾರದು” ಎಂದು … Continued

ಎಐಎಡಿಎಂಕೆಯಲ್ಲಿ ಭುಗಿಲೆದ್ದ ಬಂಡಾಯ: ಇಪಿಎಸ್‌ ವಿರುದ್ಧ ಷಣ್ಮುಗಂ ಕಿಡಿ ; ವಿಜಯ ಸರ್ಕಾರಕ್ಕೆ ಬೆಂಬಲ ಘೋಷಣೆ !

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಉಂಟಾಗಿದ್ದು, ಎಐಎಡಿಎಂಕೆ (AIADMK) ಪಕ್ಷದ ಒಳಗಿನ ಬಿಕ್ಕಟ್ಟು ಮಂಗಳವಾರ ತಾರಕಕ್ಕೇರಿದೆ. ಪಕ್ಷದ ಹಿರಿಯ ನಾಯಕ ಸಿ.ವಿ. ಷಣ್ಮುಗಂ ಅವರು ಎಡಪ್ಪಾಡಿ ಕೆ. ಪಳನಿಸ್ವಾಮಿ (EPS) ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಬಂಡಾಯ ಶಾಸಕರೊಂದಿಗೆ ಸಮಾಲೋಚನಾ … Continued

ವಿಡಿಯೋ | ಕೇಂದ್ರದ ಮಾರ್ಗಸೂಚಿಗೆ ವಿಜಯ ಸಹಮತ : ಸಿಎಂ ಪ್ರಮಾಣವಚನ ಸಮಾರಂಭದಲ್ಲಿ ಮೊಳಗಿದ ಸಂಪೂರ್ಣ ‘ವಂದೇ ಮಾತರಂ’

ಚೆನ್ನೈ : ಕೇಂದ್ರ ಸರ್ಕಾರವು ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ ಆರೂ ಚರಣಗಳನ್ನು ಹಾಡಬೇಕು ಎಂದು ಹೊರಡಿಸಿದ್ದ ಹೊಸ ಮಾರ್ಗಸೂಚಿಯ ಬೆನ್ನಲ್ಲೇ, ತಮಿಳುನಾಡಿನಲ್ಲಿ ಭಾನುವಾರ ನಡೆದ ವಿಜಯ ಅವರ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಈ ನಿಯಮವನ್ನು ಪಾಲಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ, ರಾಷ್ಟ್ರಗೀತೆಗಿಂತ ಮೊದಲು ಸಂಪೂರ್ಣ ಆರು ಚರಣಗಳ ವಂದೇ ಮಾತರಂ ಗೀತೆಯನ್ನು … Continued

ವಿಡಿಯೋ | ತಮಿಳುನಾಡಿನಲ್ಲಿ ರಾಜಕೀಯ ಅಸ್ಥಿರತೆ: 30 ವರ್ಷಗಳ ಹಿಂದಿನ ಪ್ರಮೋದ ಮಹಾಜನ್ ಮಾರ್ಮಿಕ ಭಾಷಣ ಈಗ ಮತ್ತೆ ವೈರಲ್‌

ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶವು ರಾಜ್ಯವನ್ನು ಅತಂತ್ರ ಸ್ಥಿತಿಗೆ ತಳ್ಳಿರುವ ಬೆನ್ನಲ್ಲೇ, ಸುಮಾರು ಮೂರು ದಶಕಗಳ ಹಿಂದಿನ ಸಂಸತ್ತಿನ ರೋಚಕ ಪ್ರಸಂಗವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕಸರತ್ತುಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ, ಅಂದು ಬಿಜೆಪಿ ನಾಯಕ ಪ್ರಮೋದ ಮಹಾಜನ್ ಅವರು ಮೈತ್ರಿ ರಾಜಕೀಯದ ವಿಡಂಬನೆ ಮಾಡುತ್ತಾ ನೀಡಿದ್ದ ಭಾಷಣವು ಇಂದಿನ … Continued

ಕಾಂಗ್ರೆಸ್ ಜೊತೆ ದೋಸ್ತಿ ಕಟ್: ಲೋಕಸಭೆಯಲ್ಲಿ ಪ್ರತ್ಯೇಕ ಆಸನಕ್ಕೆ ಡಿಎಂಕೆ ಮನವಿ

ನವದೆಹಲಿ: ತಮಿಳುನಾಡಿನ ರಾಜಕೀಯ ಸಮೀಕರಣಗಳಲ್ಲಿನ ಭಾರಿ ಬದಲಾವಣೆಯ ಬೆನ್ನಲ್ಲೇ, ದ್ರಾವಿಡ ಮುನ್ನೇತ್ರ ಕಳಗಂ (DMK) ಸಂಸದೆ ಕನಿಮೊಳಿ ಕರುಣಾನಿಧಿ ಅವರು ತಮ್ಮ ಪಕ್ಷದ ಸದಸ್ಯರಿಗೆ ಲೋಕಸಭೆಯಲ್ಲಿ ಹೊಸ ಆಸನ ವ್ಯವಸ್ಥೆ ಕಲ್ಪಿಸುವಂತೆ ಸ್ಪೀಕರ್‌ ಅವರಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಡಿಎಂಕೆ ಅಧಿಕೃತವಾಗಿ ಕಡಿದುಕೊಂಡಿರುವುದರಿಂದ, ಸದನದಲ್ಲಿ ಡಿಎಂಕೆ ಹಾಗೂ ಕಾಂಗ್ರೆಸ್‌ ಪಕ್ಷಗಳ ಸದಸ್ಯರು ಅಕ್ಕಪಕ್ಕದಲ್ಲಿ … Continued

ರಾಜ್ಯಪಾಲರಿಗೆ ಮನವರಿಕೆಯಾಗದ ಟಿವಿಕೆ ಸಂಖ್ಯಾ ಬಲ ; ಅಧಿಕಾರಕ್ಕಾಗಿ ತಮಿಳುನಾಡಿನಲ್ಲಿ ಮುಂದುವರಿದ ಕಸರತ್ತು

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜಕಾರಣದಲ್ಲಿ ಅನಿರೀಕ್ಷಿತ ತಿರುವುಗಳು ಕಂಡುಬರುತ್ತಿವೆ. ಚಿತ್ರರಂಗದಿಂದ ರಾಜಕೀಯಕ್ಕೆ ಪದಾರ್ಪಣೆ ಮಾಡಿ ಮೊದಲ ಚುನಾವಣೆಯಲ್ಲೇ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)ಪಕ್ಷವು ಸರಳ ಬಹುಮತದ ಸಮೀಪ ಬಂದಿದ್ದರೂ ಸರ್ಕಾರ ರಚಿಸಲು ಅಗತ್ಯವಿರುವ ಮ್ಯಾಜಿಕ್ ನಂಬರ್ ತಲುಪಲು ಹೆಣಗಾಡುತ್ತಿದೆ. ಏಪ್ರಿಲ್ … Continued

‘ಅನಿಲ್’ ಆರ್ಮಿಯ ಮಾಸ್ಟರ್ ಪ್ಲಾನ್: ತಮಿಳುನಾಡು ರಾಜಕೀಯ ಚಿತ್ರಣವನ್ನೇ ಬದಲಿಸಿದ ನಟ ʼವಿಜಯʼ ಪಡೆಯ 6 ರಣತಂತ್ರಗಳು !

ತಮಿಳುನಾಡು ರಾಜಕೀಯ ಭೂಪಟದಲ್ಲಿ ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಅಕ್ಷರಶಃ ಸಂಚಲನ ಸೃಷ್ಟಿಸಿದೆ. ಒಟ್ಟು 234  ಸ್ಥಾನಗಳಲ್ಲಿ108ರಲ್ಲಿ ಜಯಗಳಿಸಿರುವ ಟಿವಿಕೆ ಪಕ್ಷವು  ಬಹುಮತಕ್ಕೆ ಬೇಕಾದ 118 ಸ್ಥಾನಗಳ ಗಡಿಯ ಸಮೀಪಕ್ಕೆ ಬಂದು ನಿಂತಿದೆ. ಇದು ವರ್ಷಗಳ ಕಾಲ ನಡೆದ ವ್ಯವಸ್ಥಿತ ತಯಾರಿ ಮತ್ತು ಹಂತ ಹಂತವಾಗಿ ಕಟ್ಟಿದ ಭದ್ರ ಬುನಾದಿಯ ಫಲವಾಗಿದೆ. … Continued