ಮೇಕೆದಾಟು ಯೋಜನೆಗೆ ವಿರೋಧ : ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡುವ ಕರ್ನಾಟಕದ ಯೋಜನೆಯ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ನವೆಂಬರ್ 13) ವಜಾಗೊಳಿಸಿದೆ. ತಮಿಳುನಾಡು ಸಲ್ಲಿಸಿದ್ದ ಮೊದಲ ಅರ್ಜಿಯಲ್ಲಿ, ಮೇಕೆದಾಟು ಯೋಜನೆಗೆ ವಿವರವಾದ ಯೋಜನಾ ವರದಿ (DPR) ತಯಾರಿಸಲು ಕೇಂದ್ರ ಜಲ ಆಯೋಗವು ದಿನಾಂಕ 22.11.2018 ರ ಪತ್ರದ ಮೂಲಕ ನೀಡಿದ … Continued

ಇದು ಭಾರತದ ಅತಿ ನಿಧಾನ ಓಡುವ ರೈಲು ; ಸೈಕಲ್ಲಿಗಿಂತ ನಿಧಾನ ಚಲಿಸುತ್ತದೆ…! 46 ಕಿಮೀ ಕ್ರಮಿಸಲು 5 ತಾಸು ಬೇಕು…! ಯಾವುದು ಗೊತ್ತೆ..?

ಭಾರತವು ಪರ್ವತಗಳಿಂದ ಹಿಡಿದು ಮರುಭೂಮಿ, ದಟ್ಟವಾದ ಕಾಡುಗಳಿಂದ ಹಿಡಿದು ಸಮುದ್ರದ ಮೇಲೆಯೂ ವರೆಗೂ ವಿಸ್ತರಿಸಿರುವ ಬೃಹತ್ ರೈಲ್ವೆ ಜಾಲವನ್ನು ಹೊಂದಿದೆ. ಕೆಲವು ರೈಲುಗಳು ತಮ್ಮ ವೇಗಕ್ಕೆ ಹೆಸರುವಾಸಿಯಾಗಿದ್ದರೆ, ಮತ್ತೆ ಕೆಲವು ಅತಿ ನಿಧಾನವಾಗಿ ಚಲಿಸುವುದಕ್ಕಾಗಿಯೇ ಖ್ಯಾತಿ ಪಡೆದಿವೆ. ಬುಲೆಟ್ ರೈಲುಗಳು ಮತ್ತು ಹೈಪರ್‌ ಲೂಪ್ ರೈಲುಗಳನ್ನು ಪರಿಚಯಿಸುವ ಕುರಿತು ಚರ್ಚೆ ನಡೆಯುತ್ತಿರುವ ನಡುವೆಯೂ, ಆಮೆ ವೇಗದಲ್ಲಿ … Continued

ಹಣ್ಣು ಮಾರಲು ಬಂದ ಮಹಿಳೆ ಮೇಲೆ ಇಬ್ಬರು ಪೊಲೀಸರಿಂದ ಅತ್ಯಾಚಾರ ಆರೋಪ; ಬಂಧನ, ಅಮಾನತು

ತಿರುವನ್ನಮಲೈ: ಮಂಗಳವಾರ ಮುಂಜಾನೆ ತಿರುವನ್ನಮಲೈನ ಎಂಡಾಲ್ ಬೈಪಾಸ್ ರಸ್ತೆಯ ಬಳಿ ಆಂಧ್ರಪ್ರದೇಶ ಮೂಲದ 26 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ತಿರುವನ್ನಮಲೈ ಪೂರ್ವ ಪೊಲೀಸ್ ಠಾಣೆಗೆ ಸೇರಿದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದ್ದು, ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಆರೋಪಿಗಳಾದ ಸುಂದರ ಮತ್ತು ಸುರೇಶ ರಾಜ ಕ್ರಮವಾಗಿ ಗ್ರೇಡ್ 1 ಮತ್ತು 2 … Continued

ಕರೂರು ಕಾಲ್ತುಳಿತ ದುರಂತ: ಟಿವಿಕೆ ನಾಯಕನ ಬಂಧನ

ಚೆನ್ನೈ : ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ದಳಪತಿ ವಿಜಯ ಅವರ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ನಾಯಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕರೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಜಗನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಈ ಹಿಂದೆ ಅವರ … Continued

ಕರೂರು ಕಾಲ್ತುಳಿತ ; ಅನುಮತಿ ಇರದಿದ್ರೂ ರೋಡ್​ ಶೋ ; ಕಾರ್ಯಕ್ರಮಕ್ಕೆ ನಟ ವಿಜಯ ತಡವಾಗಿ ಆಗಮಿಸಿದ್ದು ಘಟನೆಗೆ ಕಾರಣ; ಎಫ್‌ಐಆರ್‌ ಆರೋಪ

ಚೆನ್ನೈ: 41 ಜನರ ಸಾವಿಗೆ ಕಾರಣವಾದ ತಮಿಳುನಾಡಿನ ಕರೂರು ಕಾಲ್ತುಳಿತ ಘಟನೆಗೆ ನಟ-ರಾಜಕಾರಣಿ ವಿಜಯ ಅವರನ್ನು ಎಫ್‌ಐಆರ್‌ನಲ್ಲಿ ದೂಷಿಸಲಾಗಿದ್ದು, ಅವರು ಕಾರ್ಯಕ್ರಮಕ್ಕೆ ಬರುವುದನ್ನು ಉದ್ದೇಶಪೂರ್ವಕವಾಗಿ ವಿಳಂಬಗೊಳಿಸಿದರು ಮತ್ತು ಅನುಮತಿಯಿಲ್ಲದೆ ರೋಡ್ ಶೋ ನಡೆಸಿದರು ಎಂದು ಆರೋಪಿಸಲಾಗಿದೆ ಎಫ್‌ಐಆರ್ ಪ್ರಕಾರ, ಟಿವಿಕೆ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಥಿಯಜಗನ್ 10,000 ಜನರಿಗೆ ಅನುಮತಿ ಕೋರಿದ್ದರು, ಆದರೆ ವಿಜಯ ಭೇಟಿಯ … Continued

ವಿಜಯಗಾಗಿ 6 ತಾಸು ಕಾದಿದ್ದ ಜನ ; 9 ವರ್ಷದ ಬಾಲಕಿ ನಾಪತ್ತೆ ಪ್ರಸಂಗ, ಜನಸಾಗರ..: ನಟ ವಿಜಯ ರ‍್ಯಾಲಿಯಲ್ಲಿ ಕಾಲ್ತುಳಿತ ಹೇಗಾಯ್ತು..?

ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುನ್ನ ತಮಿಳುನಾಡಿನ ಕರೂರಿನಲ್ಲಿ ಶನಿವಾರ ದುರಂತ ಸಂಭವಿಸಿದ್ದು, ನಟ-ರಾಜಕಾರಣಿ ವಿಜಯ ಅವರು ರಾಜಕೀಯ ರ್ಯಾಲಿಯಲ್ಲಿ ಭಾರಿ ಜನಸಮೂಹ ಜಮಾಯಿಸಿದ ನಂತರ ಕಾಲ್ತುಳಿತ ಸಂಭವಿಸಿ ಎಂಟು ಮಕ್ಕಳು 38 ಜನರು ಮೃತಪಟ್ಟಿದ್ದಾರೆ ಮತ್ತು 40 ಕ್ಕೂ ಹೆಚ್ಚು ಜನರು ಗಾಯಗೊಂಡರು. ಗದ್ದಲದ ಸಮಯದಲ್ಲಿ ಮೂರ್ಛೆ ಹೋದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ … Continued

ಟಿವಿಕೆ ಪಕ್ಷದ ಮುಖ್ಯಸ್ಥ, ನಟ ವಿಜಯ ಸಮಾವೇಶದಲ್ಲಿ ಕಾಲ್ತುಳಿತ ; 38 ಮಂದಿ ಸಾವು, 62 ಮಂದಿಗೆ ಗಾಯ

ತಮಿಳುನಾಡಿನ ಕರೂರಿನಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ಹಾಗೂ ತಮಿಳು ನಟ ವಿಜಯ ನೇತೃತ್ವದ ಬೃಹತ್‌ ರಾಜಕೀಯ ಸಮಾವೇಶದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 38 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸಾವಿರಾರು ಜನರು ಸಮಾವೇಶಗೊಂಡ ವೇಳೆ ನೂಕುನುಗ್ಗಲು ಸಂಭವಿಸಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿನೆಮಾದಿಂದ … Continued

ವೀಡಿಯೊ…| ನೀರಿನ ಟ್ಯಾಂಕಿಗೆ ಬಿದ್ದ ಆನೆಯನ್ನು ಸುರಕ್ಷಿತವಾಗಿ ಹೊರತಂದ ಅರಣ್ಯ ಇಲಾಖೆ ಸಿಬ್ಬಂದಿ

ನೀರಿನ ಟ್ಯಾಂಕ್‌ಗೆ ಬಿದ್ದಿದ್ದ ಆನೆಯನ್ನು ರಕ್ಷಿಸಿದ ಹೃದಯಸ್ಪರ್ಶಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದೆ. ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಹಂಚಿಕೊಂಡ 29 ಸೆಕೆಂಡುಗಳ ಕ್ಲಿಪ್‌ನಲ್ಲಿ ತಮಿಳುನಾಡು ಅರಣ್ಯ ಇಲಾಖೆ ಸಿಬ್ಬಂದಿ ನೀರಿನ ಟ್ಯಾಂಕ್ ನಲ್ಲಿ ಬಿದ್ದಿದ್ದ ಆನೆಯನ್ನು ಪಾರು ಮಾಡಲು ಟ್ಯಾಂಕ್‌ ಒಡೆದು ಆನೆಗೆ ಹೊರಬರಲು ದಾರಿ ಮಾಡಿಕೊಡಲು ಪ್ರಯತ್ನಿಸಿರುವುದನ್ನು ವೀಡಿಯೊ ತೋರಿಸುತ್ತದೆ. ಆನೆ … Continued

ಸಿಂಹ ಯಾವಾಗಲೂ ಸಿಂಹವೇ : 2026ರ ಚುನಾವಣೆಯಲ್ಲಿ ಡಿಎಂಕೆ, ಬಿಜೆಪಿ ಜೊತೆ ಮೈತ್ರಿಯಿಲ್ಲ ಎಂದು ಘೋಷಿಸಿದ ತಮಿಳು ನಟ ವಿಜಯ

ಮಧುರೈ : “ಸಿಂಹ ಯಾವಾಗಲೂ ಸಿಂಹವೇ,” ಎಂದು ನಟ ವಿಜಯ್ ಗುರುವಾರ ಮಧುರೈನಲ್ಲಿ ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಾ ಘರ್ಜಿಸಿದ್ದಾರೆ. ತಮ್ಮ ಪಕ್ಷದ ಟಿವಿಕೆಯ ಎರಡನೇ ರಾಜ್ಯಮಟ್ಟದ ಸಮ್ಮೇಳನದಲ್ಲಿ ಪಕ್ಷದ ಸಾವಿರಾರು ಬೆಂಬಲಿಗರ ಮುಂದೆ ಅವರು ಘರ್ಜಿಸಿದ್ದಾರೆ. ಅವರು 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬೆಂಬಲಿಗರನ್ನು ಒಟ್ಟುಗೂಡಿಸಲು ಪ್ರಯತ್ನಿಸುವ ಬಹುದೊಡ್ಡ ಸಮಾವೇಶದಲ್ಲಿ ಮಾತನಾಡಿದ್ದಾರೆ. ಸಾಂಕೇತಿಕತೆ … Continued

ನಾಗಾಲ್ಯಾಂಡ್ ರಾಜ್ಯಪಾಲ ಎಲ್‌. ಗಣೇಶನ್ ನಿಧನ

ಕೊಹಿಮಾ/ಚೆನ್ನೈ : ನಾಗಾಲ್ಯಾಂಡ್ ರಾಜ್ಯಪಾಲ ಎಲ್‌. ಗಣೇಶನ್ ಶುಕ್ರವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು ಎಂದು ಕೊಹಿಮಾದ ರಾಜಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಆರೆಸ್ಸೆಸ್ ಮೂಲದವರಾದ ತಮಿಳುನಾಡಿನ ಖ್ಯಾತ ಬಿಜೆಪಿ ನಾಯಕ ಗಣೇಶನ್ ಅವರು 2021 ಮತ್ತು 2025 ರ ನಡುವೆ ಮಣಿಪುರ, ಪಶ್ಚಿಮ ಬಂಗಾಳ ಮತ್ತು ನಾಗಾಲ್ಯಾಂಡ್ … Continued