ಮೇಕೆದಾಟು ಯೋಜನೆಗೆ ವಿರೋಧ : ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡುವ ಕರ್ನಾಟಕದ ಯೋಜನೆಯ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ನವೆಂಬರ್ 13) ವಜಾಗೊಳಿಸಿದೆ. ತಮಿಳುನಾಡು ಸಲ್ಲಿಸಿದ್ದ ಮೊದಲ ಅರ್ಜಿಯಲ್ಲಿ, ಮೇಕೆದಾಟು ಯೋಜನೆಗೆ ವಿವರವಾದ ಯೋಜನಾ ವರದಿ (DPR) ತಯಾರಿಸಲು ಕೇಂದ್ರ ಜಲ ಆಯೋಗವು ದಿನಾಂಕ 22.11.2018 ರ ಪತ್ರದ ಮೂಲಕ ನೀಡಿದ … Continued