ತಮಿಳುನಾಡಿನಲ್ಲಿ ಭಾರೀ ಮಳೆ: ನೀಲಗಿರಿಯಲ್ಲಿ ಭೂಕುಸಿತ ; 5 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
ಚೆನ್ನೈ: ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್ ತೀವ್ರಗೊಂಡಿದ್ದು, ಕೊಯಮತ್ತೂರು, ತಿರುಪ್ಪೂರ್, ಮಧುರೈ, ಥೇಣಿ, ದಿನಿಡಿಗಲ್ ಸೇರಿದಂತೆ ಐದು ಜಿಲ್ಲೆಗಳು ಮತ್ತು ನೀಲಗಿರಿ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಗುರುವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನೀಲಗಿರಿ ಜಿಲ್ಲೆಯ ಕೋಟಗಿರಿ-ಮೆಟ್ಟುಪಾಳ್ಯಂ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನಗಳನ್ನು ಈಗ ಬೇರೆ ಮಾರ್ಗಕ್ಕೆ ತಿರುಗಿಸಲಾಗಿದೆ. ಏತನ್ಮಧ್ಯೆ, ಭಾರೀ ಮಳೆಯಿಂದಾಗಿ ಕಲ್ಲರ್ ಮತ್ತು … Continued