ಪ್ರಜ್ಞೆ ಇಲ್ಲದೆ ಬಿದ್ದಿದ್ದ ನಾಗರಹಾವಿಗೆ ನೀರು ಕುಡಿಸಿ ಜೀವ ಉಳಿಸಿದ ಪರಿಸರ ಕಾರ್ಯಕರ್ತ | ವೀಕ್ಷಿಸಿ

ಪರಿಸರ ಹೋರಾಟಗಾರನ ಸಹಾನುಭೂತಿ ಮತ್ತು ಧೈರ್ಯಶಾಲಿ ಕಾರ್ಯವು ನಾಗರಹಾವಿಗೆ ಮರುಜೀವ ನೀಡಿದೆ. ಸತ್ತಂತೆ ನಿತ್ರಾಣವಾಗಿ ಜೀವವಿಲ್ಲದಂತೆ ಬಿದ್ದಿದ್ದ ನಾಗರಹಾವಿಗೆ ನೀರು ಕುಡಿಸಿ ಮತ್ತೆ ನಾಹರಹಾವು ಮೊದಲಿನ ಚಟುಚಟಿಕೆಗೆ ಬರಳುವಂತೆ ಮಾಡಿದ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚೋಪರೂರಿನಲ್ಲಿ ನಡೆದಿದೆ. ಸೆರೆಹಿಡಿಯಲಾದ ವೀಡಿಯೊ ಅಂತರ್ಜಾಲದಲ್ಲಿ ಭಾರೀ ವೈರಲ್‌ ಆಗಿದೆ. ವೀಡಿಯೊದಲ್ಲಿ, ಪರಿಸರ ಕಾರ್ಯಕರ್ತ ನಾಗರಹಾವಿಗೆ ಬಾಟಲಿಯಿಂದ ನೀರು … Continued

ಅಚ್ಚರಿಯ ನಡೆಯಲ್ಲಿ ಬಂಧಿತ ಸಚಿವ ಸೆಂಥಿಲ್ ಬಾಲಾಜಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಿದ ತಮಿಳುನಾಡು ರಾಜ್ಯಪಾಲ

ಚೆನ್ನೈ: ಬಂಧಿತ ವಿದ್ಯುತ್ ಸಚಿವ ವಿ. ಸೆಂಥಿಲ್ ಬಾಲಾಜಿ ಅವರನ್ನು ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಗುರುವಾರ ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ. ಸಚಿವ ಸೆಂಥಿಲ್ ಬಾಲಾಜಿ ಅವರು ಉದ್ಯೋಗಕ್ಕಾಗಿ ಹಣ ತೆಗೆದುಕೊಳ್ಳುವುದು ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಸಚಿವ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ತನಿಖೆಯ … Continued

ಸಮುದ್ರದ ಹುಲ್ಲಿನಲ್ಲಿದೆ ಯಕೃತ್ತಿನ ಕ್ಯಾನ್ಸರ್ ಗುಣಪಡಿಸುವ ಸಾಮರ್ಥ್ಯ : ಸಂಶೋಧನೆಯಲ್ಲಿ ಕಂಡುಹಿಡಿದ ಭಾರತೀಯ ವಿಜ್ಞಾನಿಗಳು…!

ಕ್ಯಾನ್ಸರ್ ಸೇರಿದಂತೆ ರೋಗಗಳ ವಿರುದ್ಧ ಹೋರಾಡಲು ವಿಜ್ಞಾನಿಗಳು ಹೊಸ ಸಂಪನ್ಮೂಲಗಳನ್ನು ಹುಡುಕುತ್ತಿದ್ದಾರೆ. ಅವುಗಳಲ್ಲಿ ಒಂದು ಸೀಗ್ರಾಸ್ ಇದುವರೆಗೆ ಅನ್ವೇಷಿಸದೆ ಉಳಿದಿದೆ. ಆದರೆ ಅದರ ಜೈವಿಕ ಸಕ್ರಿಯ ಸಂಯುಕ್ತಗಳು ಆಧುನಿಕ-ದಿನದ ಔಷಧಗಳಾಗುವ ಸಾಮರ್ಥ್ಯವನ್ನು ಹೊಂದಿವೆ. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಮಂಡಪಂ ಪ್ರದೇಶದಿಂದ ಸಂಗ್ರಹಿಸಲಾದ ಸಮುದ್ರದ ಹುಲ್ಲುಗಳ ಪ್ರಭೇದಗಳಾದ ಸಿರಿಂಗೋಡಿಯಮ್ ಐಸೋಟಿಫೋಲಿಯಮ್ ಅನ್ನು ಯಕೃತ್ತಿನ ಕ್ಯಾನ್ಸರ್ (liver cancer) … Continued