‘ನಾನು ಪ್ರೀತಿಯಿಂದ ಹೇಳಿದ್ದೇನೆ…ಪ್ರೀತಿ ಎಂದಿಗೂ ಕ್ಷಮೆ ಕೇಳುವುದಿಲ್ಲ…ನಾನು ಕ್ಷಮೆ ಕೇಳಲ್ಲ’: ‘ತಮಿಳು-ಕನ್ನಡ’ ಹೇಳಿಕೆಗೆ ಕಮಲ ಹಾಸನ್

ತಿರುವನಂತಪುರಂ: ಕನ್ನಡ ಭಾಷೆಯ ಮೂಲದ ಬಗ್ಗೆ ಇತ್ತೀಚೆಗೆ ತಾವು ನೀಡಿದ್ದ ಹೇಳಿಕೆಗಳ ಸುತ್ತಲಿನ ವಿವಾದಕ್ಕೆ ಬುಧವಾರ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಪ್ರತಿಕ್ರಿಯಿಸಿದ್ದಾರೆ. ಹಾಗೂ ತಮ್ಮ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ನಾನು “ಪ್ರೀತಿಯಿಂದ” ಹಾಗೆ ಹೇಳಿದ್ದೇನೆಯೇ ಹೊರತು ಅದರಲ್ಲಿ ಬೇರೆ ಯಾವುದೇ ಅನ್ಯ ಉದ್ದೇಶವಿಲ್ಲ ಎಂದು ಹೇಳಿದ್ದಾರೆ. ಯಾರನ್ನೂ ನೋಯಿಸುವ ಉದ್ದೇಶವನ್ನು ನಾನು … Continued