ತಮಿಳು ಸಂಸ್ಕೃತಿ ನಾಶಕ್ಕೆ ಪ್ರಧಾನಿ ಮೋದಿ ಹುನ್ನಾರ: ರಾಹುಲ್‌ ಆರೋಪ

ಕನ್ಯಾಕುಮಾರಿ: ತಮಿಳು ಸಂಸ್ಕೃತಿಯನ್ನು ಗೌರವಿಸದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತಮಿಳುನಾಡಿನ ಪ್ರತ್ಯೇಕ ಸಾಂಸ್ಕೃತಿಕ ಗುರುತನ್ನು ನಾಶ ಮಾಡುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. .ಕನ್ಯಾಕುಮಾರಿಯಲ್ಲಿ ಕಾಂಗ್ರೆಸ್ ರೋಡ್ ಶೋ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಸಂಸ್ಕೃತಿಯ ರಕ್ಷಣೆಯ ಜವಾಬ್ದಾರಿ ಹೊರಬೇಕಿದ್ದ ಮುಖ್ಯಮಂತ್ರಿ ಇ.ಕೆ. … Continued

ತಮಿಳು ಭಾಷೆಯ ಹಿರಿಮೆ ಹೊಗಳಿದ ಪ್ರಧಾನಿ ಮೋದಿ

ಸುಂದರ ಭಾಷೆಗಳಲ್ಲೊಂದಾದ ತಮಿಳು ಕಲಿಯಲು ಸಾಧ್ಯವಾಗದಿರುವುದಕ್ಕೆ ವ್ಯಥೆಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಮನ್‌ ಕೀ ಬಾತ್‌ನಲ್ಲಿ ಮಾತನಾಡಿ, ಅತ್ಯಂತ ಹಳೆಯ ಭಾಷೆ ತಮಿಳು ಸುಂದರ ಭಾಷೆಯಾಗಿದ್ದು, ಅದು ವಿಶ್ವದಾದ್ಯಂತ ಜನಪ್ರಿಯ ಭಾಷೆಯಾಗಿದೆ ಎಂದು ಬಣ್ಣಿಸಿದರು. ತಮಿಳು ಕಲಿಯಲು ಸಾಧ್ಯವಾಗದಿರುವುದು ಒಂದು ವಿಷಾದವಾಗಿದೆ ವಿಶ್ವದ ಅತ್ಯಂತ ಹಳೆಯ ಭಾಷೆ ತಮಿಳು ಕಲಿಯಬೇಕು. ತಮಿಳು … Continued