ತಮಿಳುನಾಡು ಚುನಾವಣೆ: ಆಸ್ತಿ ವಿವರ ಪ್ರಕಟಿಸಿದ ನಟಿ ಖುಷ್ಬೂ

ಚೆನ್ನೈ: ತಮಿಳುನಾಡಿನ ಥೌಸಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದಿಂದ ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭ ತಮ್ಮ ಆಸ್ತಿ ವಿವರ ನೀಡಿದ್ದು, ತಮ್ಮ ಬಳಿ ಒಟ್ಟು 22.55 ಕೋಟಿ ರೂ ಆಸ್ತಿ ಇರುವುದಾಗಿ ಘೋಷಣೆ ಮಾಡಿದ್ದಾರೆ. ಖುಷ್ಬೂ ತಮ್ಮ ಬಳಿ 17.99 ಕೋಟಿ ರೂ ಮೌಲ್ಯದ ಸ್ಥಿರಾಸ್ತಿ ಇದ್ದು, … Continued

ಚುನಾವಣೆ: ಸಾರ್ವಜನಿಕ ಅಭಿಪ್ರಾಯ ರೂಪಿಸಲು ಬಂಗಾಳ, ತಮಿಳುನಾಡು, ಕೇರಳದಲ್ಲಿ ಬೌದ್ಧಿಕ ಮುಖಗಳಿಗೆ ಬಿಜೆಪಿ ಮಣೆ

  ನಟರು, ಬುದ್ಧಿಜೀವಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು – ಹೀಗೆ ಸಾಮಾಜಿ ಸ್ತರದಲ್ಲಿ ಗುರುತಿಸಲ್ಪಟ್ಟವರನ್ನು ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸಿದೆ. ತೃಣ ಮೂಲ ಕಾಂಗ್ರೆಸ್‌ ಜೊತೆ ತೀವ್ರ ಸ್ಪರ್ಧೆ ಇರುವ ಬಂಗಾಳ ಚುನಾವಣೆಯಲ್ಲಿ ಸಾಧನೆಗೈದ ಸಾರ್ವಜನಿಕ ವ್ಯಕ್ತಿಗಳನ್ನು ಬಿಜೆಪಿ ಹೆಚ್ಚು ಕಣಕ್ಕಿಳಿಸಿದೆ.ತಮಿಳುನಾಡು ಮತ್ತು ಕೇರಳದಲ್ಲಿ ಪಕ್ಷವನ್ನು ವಿಸ್ತರಿಸಲು ಇದೇ … Continued

ಪ್ರಾಚೀನ ದೇವಸ್ಥಾನಗಳ ನಿರ್ವಹಣೆ ಸಾಧ್ಯವಾಗದಿದ್ರೆ ಭಕ್ತರಿಗೆ ಹಸ್ತಾಂತರಿಸಿ: ತಮಿಳುನಾಡು ಸರ್ಕಾರಕ್ಕೆ ಸದ್ಗುರು ಸಲಹೆ

ತಮಿಳುನಾಡು ಸರ್ಕಾರ ಪ್ರಾಚೀನ ದೇವಾಲಯಗಳನ್ನು ನಿರ್ಲಕ್ಷಿಸಿದ್ದನ್ನು ಖಂಡಿಸಿರುವ   ಸದ್ಗುರು ಜಗ್ಗಿ ವಾಸುದೇವ, ನಿರ್ವಹಣೆ ಸಾಧ್ಯವಾಗದಿದ್ದರೆ ದೇವಾಲಯಗಳನ್ನು ಭಕ್ತರಿಗೆ ಹಸ್ತಾಂತರಿಸಬೇಕು ಎಂದು ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ಕಲೆ ಹಾಗೂ ವಾಸ್ತುಶಿಲ್ಪ ಸಾರುವ, ಇತಿಹಾಸ ಹೊಂದಿದ ಸಹಸ್ರಾರು ದೇವಾಲಯಗಳು ನಾಶವಾಗುತ್ತಿವೆ. ದೇವಾಲಯಗಳನ್ನು ತೆರವುಗೊಳಿಸಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ರಾಜ್ಯದಲ್ಲಿ ಪ್ರಾಚೀನ ದೇವಾಲಯಗಳು ಕೆಟ್ಟ ಸ್ಥಿತಿಯಲ್ಲಿವೆ ಎಂಬುದನ್ನು ಯುನೆಸ್ಕೊ ಹೇಳಿರುವುದನ್ನು … Continued

ತಮಿಳುನಾಡಿನಲ್ಲಿ ಒಂದು ಸಾವಿರ ಕೋಟಿ ರೂ.ಕಪ್ಪು ಹಣ ಪತ್ತೆ

ನವ ದೆಹಲಿ: ತಮಿಳುನಾಡಿನ ಚಿನ್ನದ ವ್ಯಾಪಾರಿಗಳು 1 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಕಪ್ಪು ಹಣ ವ್ಯವಹಾರ ನಡೆಸಿರುವುದನ್ನು ಆದಾಯ ತೆರಿಗೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಮಾ.4ರಂದು ಐಟಿ ಅಧಿಕಾರಿಗಳು ಚೆನ್ನೈ , ಮುಂಬೈ, ಕೊಯಮತ್ತೂರು, ಮಧುರೈ, ತಿರುಚಿನಾಪಳ್ಳಿ, ತ್ರಿಶೂರ್, ನೆಲ್ಲೂರು ಸೇರಿದಂತೆ 27ಕ್ಕೂ ಹೆಚ್ಚು ಚಿನ್ನದ ಮಳಿಗೆಗಳ ಮೇಲೆ ದಾಳಿ ನಡೆಸಿದ್ದರು. ದಾಳಿ ಸಂದರ್ಭದಲ್ಲಿ … Continued

ತಮಿಳುನಾಡು: ಮೈತ್ರಿಯಲ್ಲಿ ಬಿರುಕು, ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್‌ ರಾಜ್ಯ ಘಟಕದ ನಿರ್ಧಾರ?

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಡಿಎಂಕೆ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ತಿಕ್ಕಾಟ ಶುರುವಾಗಿದೆ. ಕೆಲವೇ ಕೆಲವು ಸ್ಥಾನಗಳನ್ನು ಕಾಂಗ್ರೆಸ್ಸಿಗೆ ಬಿಟ್ಟು ಕೊಡುವ ಮೂಲಕ ಪಕ್ಷಕ್ಕೆ ಡಿಎಂಕೆ ಅವಮಾನಿಸಿದೆ ಎಂದು ರಾಜ್ಯ ಘಟಕ ಸಿಡಿಮಿಡಿಗೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಪಕ್ಷದ … Continued

ತಮಿಳುನಾಡು ಚುನಾವಣೆ: ಕಳೆದ ಸಲದಷ್ಟುಸೀಟು ಕೊಡಲೊಪ್ಪದ ಡಿಎಂಕೆ, ಕಾಂಗ್ರೆಸ್‌ಗೆ ಆರಂಭದಲ್ಲೇ ಹಿನ್ನಡೆ?

ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ಗೆ ಮತ್ತೆ ಹಿನ್ನಡೆಯಾದ ಲಕ್ಷಣಗಳು ಗೋಚರಿಸುತ್ತಿವೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್‌ಗೆ ಈ ಸಲ ಕಳೆದ ಸಲದಷ್ಟು ಸೀಟುಗಳನ್ನು ನಿಡಲು ಡಿಎಂಕೆ ಸಿದ್ಧವಿಲ್ಲ ಎನ್ನಲಾಗಿದೆ. ಆದರೂ ಕಾಂಗ್ರೆಸ್‌ ಪ್ರಯತ್ನ ಮುಂದುವರಿಸಿದೆ. ರಾಷ್ಟ್ರೀಯ ಪಕ್ಷಕ್ಕೆ ನೀಡುತ್ತಿರುವ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಲು ಡಿಎಂಕೆ ಸಿದ್ಧವಿಲ್ಲ. ೨೦೧೬ರ ವಿದಾನಸಭೆ ಚುನಾವಣೆಯಲ್ಲಿ … Continued

ಹೆಚ್ಚುವರಿ ಕಾವೇರಿ ನೀರಿನ ಬಳಕೆ ತಮಿಳುನಾಡು ಯೋಜನೆ ಖಂಡಿಸಿ ಕೇಂದ್ರಕ್ಕೆ ಪತ್ರ ಬರೆದ ಬಿಎಸ್‌ವೈ

ಬೆಂಗಳೂರು: ಕಾವೇರಿಯಿಂದ ವಾಯ್‌ಗೈ ಮತ್ತು ಗುಂಡಾರ್‌ಗೆ ಕಾಲುವೆ ನಿರ್ಮಾಣದೊಂದಿಗೆ ನದಿ ಸಂಪರ್ಕಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮೂಲಕ ಹೆಚ್ಚುವರಿ ಕಾವೇರಿ ನೀರನ್ನು ಬಳಸಲು ತಮಿಳುನಾಡಿಗೆ ಅವಕಾಶ ನೀಡಬಾರದು ಎಂದು ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಕರ್ನಾಟಕ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮತ್ತು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ … Continued

ತಮಿಳುನಾಡಿನಲ್ಲಿ ಪಟಾಕಿ ಘಟಕದಲ್ಲಿ ಮತ್ತೊಂದು ಸ್ಫೋಟ; ಐವರು ಸಾವು

ಗುರುವಾರ ಮಧ್ಯಾಹ್ನ ತಮಿಳುನಾಡಿನ ವಿರುಧುನಗರ ಜಿಲ್ಲೆಯ ಕಲ್ಯಾರ್ಕುರುಚಿಯಲ್ಲಿ ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ಕು ಮಹಿಳೆಯರು ಮತ್ತು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 14 ಮಂದಿ ಗಾಯಗೊಂಡಿದ್ದು, ಶಿವಕಾಸಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವರದಿಗಳ ಪ್ರಕಾರ, ಕಾರ್ಮಿಕರು ಮಧ್ಯಾಹ್ನ ಅಲಂಕಾರಿಕ ವೈವಿಧ್ಯಮಯ ಪಟಾಕಿಗಳಿಗೆ ರಾಸಾಯನಿಕಗಳನ್ನು ತುಂಬುತ್ತಿದ್ದರು. ಅವರು ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದರು ಮತ್ತು … Continued

ತಮಿಳುನಾಡು:೯,೧೦, ೧೧ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ಉತ್ತೀರ್ಣ..!‌

ತಮಿಳುನಾಡಿನಲ್ಲಿ 9, 10 ಮತ್ತು 11ನೇ ತರಗತಿಗಳಲ್ಲಿ ಕಲಿಯುತ್ತಿರುವ (ರಾಜ್ಯ ಪಠ್ಯಕ್ರಮ) ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಗುರುವಾರ ಪ್ರಕಟಿಸಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ ಅವರನ್ನು ‘ಆಲ್ ಪಾಸ್’ ಎಂದು ಘೋಷಿಸಿದ್ದಾರೆ. ಮೇ 3 ಮತ್ತು ಮೇ 21 ರ ನಡುವೆ ಸರ್ಕಾರ 12 ನೇ ತರಗತಿ ಪರೀಕ್ಷೆಗಳನ್ನು ಘೋಷಿಸಿದ … Continued

ತಮಿಳುನಾಡು ಕಾವೇರಿ-ವೆಲ್ಲಾರು-ಗುಂಡಾರು ನದಿ ಜೋಡಣೆ ಯೋಜನೆ ಕೈಬಿಡಬೇಕು: ಸಿದ್ದು ಆಗ್ರಹ

ತಮಿಳುನಾಡು ಕೈಗೊಂಡಿರುವ ಕಾವೇರಿ-ವೆಲ್ಲಾರು-ವೈಗೈ-ಗುಂಡಾರು ನದಿ ಜೋಡಣೆ ಯೋಜನೆಯನ್ನು ಕೂಡಲೇ ಕೈಬಿಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ತಮಿಳುನಾಡು ಸರಕಾರ ಕಾವೇರಿ ನದಿಯ ೪೫ ಟಿಎಂಸಿ ನೀರನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡು ಕೈಗೊಂಡಿರುವ ನದಿ ಜೋಡಣೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ತಮಿಳುನಾಡು ಮುಖ್ಯಮಂತ್ರಿಗೆ ಪತ್ರ ಬರೆದು ಆಗ್ರಹಿಸುತ್ತೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಈ ವಿಚಾರವನ್ನು … Continued