ತಮಿಳುನಾಡಿನಲ್ಲಿ ಪಟಾಕಿ ಘಟಕ ಸ್ಫೋಟ:೧೩ ಸಾವು, ೨೨ ಜನರಿಗೆ ಗಾಯ

ಚೆನ್ನೈ: ತಮಿಳುನಾಡಿನಲ್ಲಿ ಪಟಾಕಿ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ 13 ಮಂದಿ ಮೃತಪಟ್ಟಿದ್ದು, 22 ಮಂದಿಗೆ ಗಾಯಗಳಾಗಿವೆ. ಶುಕ್ರವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ವೆಂಬಕೊಟ್ಟೈ ನ ಕೊಟ್ಟೈಪಾಟಿಯಲ್ಲಿರುವ ಅಚಂಕುಲಂ ಈ ಅವಘಡ ನಡೆದಿದ್ದು, ಮೃತಪಟ್ಟವರ 11 ಮಂದಿಯ ಪೈಕಿ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಾಯಗೊಂಡ ಇಬ್ಬರನ್ನು ಸಟ್ಟೂರ್‌ ಆಸ್ಪತ್ರೆಗೆ ಸೇರಿಸಲಾಯಿತಾದರೂ ಗಂಭೀರ ಗಾಯಗಳಾಗಿದ್ದ ಾವರು ಚಿಕಿತ್ಸೆ … Continued

ತವರಿಗೆ ಮರಳಿದ ಜಯಲಲಿತಾ ಆಪ್ತೆ ಶಶಿಕಲಾ

ಕೃಷ್ಣಗಿರಿ: ಉಚ್ಚಾಟಿತ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ನಾಲ್ಕು ವರ್ಷಗಳ ಕಾರಾಗೃಹವಾಸ ಪೂರ್ಣಗೊಳಿಸಿ ತವರು ರಾಜ್ಯ ತಮಿಳುನಾಡಿಗೆ ಮರಳಿದರು. ಕೃಷ್ಣಗಿರಿಗೆ ಬಂದ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ಅವರನ್ನು ನೂರಾರು ಬೆಂಬಲಿಗರು ಪುಷ್ಪವೃಷ್ಟಿ ಮೂಲಕ ಬರಮಾಡಿಕೊಂಡರು. ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಶಶಿಕಲಾ ೪ ವರ್ಷ ಕಾರಾಗೃಹ ಶಿಕ್ಷೆ ಅನುಭವಿಸಿದ್ದಾರೆ. ಶಶಿಕಲಾ ಹೊಸೂರು ಪಟ್ಟಣದ … Continued

ಶಶಿಕಲಾ ವಿರುದ್ಧ ಎಐಎಡಿಎಂಕೆ ದೂರು ದಾಖಲು

ಚೆನ್ನೈ: ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತ ಸಹಾಯಕಿ ಶಶಿಕಲಾ ಹಾಗೂ ಅಮ್ಮ ಮಕ್ಕಳ ಮುನೇತ್ರ ಕಜಗಮ್‌ ಪ್ರಧಾನ ಕಾರ್ಯದರ್ಶಿ ದಿನಕರನ್‌ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದಾರೆಂದು ಹಿರಿಯ ಸಚಿವರು ಸೇರಿದಂತೆ ಎಐಎಡಿಎಂಕೆ ಮುಖಂಡರು ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಸಚಿವರಾದ ಡಿ.ಜಯಕುಮಾರ, ಪಿ.ತಂಗಮಣಿ ಅಲ್ಲದೇ ಪಕ್ಷದ ಅಧ್ಯಕ್ಷ ಇ. ಮಧುಸೂಧನ್‌ ಪೊಲೀಸ್‌ ಮಹಾನಿರ್ದೇಶಕ ಸಿ.ವಿ.ತ್ರಿಪಾಠಿ ಅವರನ್ನು … Continued

ರಾಜೀವ ಹಂತಕರ ಬಿಡುಗಡೆ ವಿಷಯ: ತಮಿಳುನಾಡು ರಾಜಕೀಯದಲ್ಲಿ ಮತ್ತೆ ಮುನ್ನೆಲೆಗೆ

ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಮಾಜಿ ಪ್ರಧಾನಿ ದಿ.ರಾಜೀವ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವ ವಿಚಾರದಲ್ಲಿ ಬಿಜೆಪಿ ಹಾಗೂ ಕೇಂದ್ರದ ಮೇಲೆ ತಮಿಳುನಾಡಿನ ಎಐಎಡಿಎಂಕೆ ಸರ್ಕಾರದ ಒತ್ತಡ ಹೆಚ್ಚಾಗುತ್ತಿದೆ. ರಾಜೀವ ಗಾಂಧಿ ಹಂತಕರನ್ನು ಬಿಡುಗಡೆ ಮಾಡಬೇಕು ಎಂದು ತಮಿಳುನಾಡಿನ ಆಡಳಿತಾರೂಢ ಪಕ್ಷವಾದ ಎಐಎಡಿಎಂಕೆ ಪಕ್ಷ ಕೇಂದ್ರದ ಬಿಜೆಪಿ ನೇತೃತ್ವದ ಪಕ್ಷವನ್ನು ಒತ್ತಾಯಿಸುತ್ತಿದ್ದು, ಇದರಿಂದ ರಾಜಕೀಯವಾಗಿ … Continued