ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಕರಂದ್ಲಾಜೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಎಂಕೆ ಪತ್ರ : ತಕ್ಷಣವೇ ಸೂಕ್ತ ಕ್ರಮಕ್ಕೆ ಚುನಾವಣಾ ಆಯೋಗ ಸೂಚನೆ

ನವದೆಹಲಿ/ ಚೆನ್ನೈ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಡಿಎಂಕೆ ನೀಡಿರುವ ದೂರು ಆಧರಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ಕೇಂದ್ರ ಚುನಾವಣಾ ಆಯೋಗವು ಬುಧವಾರ ನಿರ್ದೇಶನ ನೀಡಿದೆ. “ಮಾರ್ಚ್ 1 ರಂದು ನಡೆದ ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ತಮಿಳುನಾಡಿನ … Continued

ತಂದೆಯ ಫೋನ್-ಬ್ಯಾಗ್‌ ಕದ್ದ ಕಳ್ಳನನ್ನು ʼಗೂಗಲ್ ಮ್ಯಾಪ್‌ʼ ಸಹಾಯದಿಂದ ಹಿಡಿದ ಮಗ..! : ಅದು ಹೇಗಾಯ್ತು ಎಂಬುದು ಇಲ್ಲಿದೆ..

ಒಂದೆಡೆ, ಜನರು ಕುರುಡಾಗಿ ಗೂಗಲ್‌ ಮ್ಯಾಪ್‌ (Google Map) ಅನುಸರಿಸಿ ಅಪಾಯಕ್ಕೆ ಸಿಲುಕಿದ್ದನ್ನು ಆಗಾಗ್ಗೆ ಕೇಳುತ್ತೇವೆ, ಕೆಲವೊಮ್ಮೆ ಅದನ್ನು ಅನುಸಿರಿಸಿ ದುರದೃಷ್ಟಕರ ಅಪಘಾತಗಳಿಗೆ ಕಾರಣವಾದ ಘಟನೆಗಳೂ ವರದಿಯಾಗಿವೆ. ಆದರೆ ಈ ಘಟನೆಯಲ್ಲಿ ಜಿಪಿಎಸ್‌ (GPS) ‘ಸೂಪರ್‌ ಹೀರೋ’ ಆಗಿ ಕಳ್ಳನನ್ನು ಹಿಡಿಯಲು ನೆರವಾದ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ಈ ನಿರ್ದಿಷ್ಟ ಘಟನೆಯಲ್ಲಿ, ವ್ಯಕ್ತಿಯೊಬ್ಬ ತನ್ನ ತಂದೆಯ … Continued

ಕರ್ನಾಟಕಕ್ಕೆ ಮತ್ತೆ ಶಾಕ್: ಮತ್ತೆ 15 ದಿನ ತಮಿಳುನಾಡಿಗೆ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಶಿಫಾರಸು

ನವದೆಹಲಿ : ರಾಜ್ಯದಲ್ಲಿ ಮುಂಗಾರು ಮಳೆಯಿಲ್ಲದೆ ನೀರಿಗೆ ಬರ ಎದುರಾಗಿದೆ. ಇಂತಹ ಸನ್ನಿವೇಶದಲ್ಲಿಯೂ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಮತ್ತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಬುಧವಾರ ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಅಕ್ಟೋಬರ್ 16ರಿಂದ 31ರವರೆಗೆ ಮತ್ತೆ ಪ್ರತಿದಿನ 3 ಸಾವಿರ ಕ್ಯೂಸೆಕ್ … Continued