ಬೈಂದೂರು : ಟ್ಯಾಂಕರ್‌ಗೆ ಪ್ರವಾಸಿ ಬಸ್ ಡಿಕ್ಕಿ ; ಇಬ್ಬರು ಸಾವು, ಹಲವರಿಗೆ ಗಾಯ

ಉಡುಪಿ:  ಟ್ಯಾಂಕರ್‌ ಹಾಗೂ ಪ್ರವಾಸಿ ಬಸ್‌ ನಡುವೆ ನಡೆದ ಡಿಕ್ಕಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ (Udupi Bus Accident) ಬೈಂದೂರು ತಾಲೂಕಿನ ತ್ರಾಸಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಅತಿ ವೇಗದಲ್ಲಿ ಬಂದ ಬಸ್ ಡಿಕ್ಕಿ ಹೊಡೆದಿದ್ದು, … Continued

ಅಂಕೋಲಾ: ಬೆಂಕಿ ಹೊತ್ತಿ ಉರಿದ ಟ್ಯಾಂಕರ್‌

ಅಂಕೋಲಾ: ಇಥೆನಾಲ್ ರಾಸಾಯನಿಕ ತುಂಬಿದ ಟ್ಯಾಂಕರ್ ಲಾರಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರುಕಲಾದ ಘಟನೆ ತಾಲೂಕಿನ ಕಂಚಿನಬಾಗಿಲ ಬಳಿ ರಾಷ್ಟ್ರೀಯ ಹೆದ್ದಾರಿಯ 52 ರಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಪಾರಾದ ಲಾರಿ ಚಾಲಕನಿಗೆ ಸುಟ್ಟ ಗಾಯಗಳಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆ ಬರುತ್ತಿದ್ದ … Continued

ಅಂಕೋಲಾ | ಟ್ಯಾಂಕರ್‌-ಬಸ್‌ ಡಿಕ್ಕಿ ; ಇಬ್ಬರು ಸಾವು

ಅಂಕೋಲಾ : ಟ್ಯಾಂಕರ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೇಗುಳಿ – ಯಲ್ಲಾಪುರ ಮಧ್ಯೆ ಬರುವ ಕಂಚಿನಬಾಗಿಲು ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದ್ದು. ಬಸ್ಸಿಲ್ಲಿದ್ದ ಹತ್ತು ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. … Continued

ವೀಡಿಯೊ…| ದಿಢೀರ್ ಬಾಯ್ತೆರೆದ ರಸ್ತೆ : ಸೆಕೆಂಡೆಗಳಲ್ಲೇ ದೊಡ್ಡ ಟ್ಯಾಂಕರ್ ಅನ್ನೇ ಇಡಿಯಾಗಿ ನುಂಗಿದ ಗುಂಡಿ…!

ಇದಕ್ಕಿದ್ದಂತೆ ಬಾಯ್ತೆರೆದ ರಸ್ತೆಯು ಮುನ್ಸಿಪಲ್ ಕಾರ್ಪೊರೇಷನ್ (ಪಿಎಂಸಿ) ಸೆಪ್ಟಿಕ್ ಟ್ಯಾಂಕ್ ವಾಹನವನ್ನು ಇಡಿಯಾಗಿ ಆಪೋಶನ ತೆಗೆದುಕೊಂಡ ಘಟನೆ ಶುಕ್ರವಾರ ಪುಣೆಯ ಲಕ್ಷ್ಮೀ ರಸ್ತೆಯ ಸಮಾಧಾನ ಚೌಕದ ಬಳಿ ನಡೆದಿದೆ. ಚಾಲಕ ತನ್ನನ್ನು ರಕ್ಷಿಸಿಕೊಳ್ಳಲು ತಕ್ಷಣವೇ ವಾಹನದಿಂದ ಜಿಗಿದು ಪಾರಾಗಿದ್ದಾನೆ. ಘಟನೆ ವರದಿಯಾದ ನಂತರ ಅಗ್ನಿಶಾಮಕ ದಳದ 20 ಜವಾನರು ಮತ್ತು ಪೊಲೀಸ್ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗಾಗಿ … Continued