ಖ್ಯಾತ ಹಿಂದೂಸ್ತಾನಿ ಗಾಯಕ ಪಂ.ಗಣಪತಿ ಭಟ್‌ ಹಾಸಣಗಿಗೆ ಪ್ರತಿಷ್ಠಿತ ‌ʼತಾನಸೇನ್‌ ಸಮ್ಮಾನ್ʼ ಪುರಸ್ಕಾರ

ಹುಬ್ಬಳ್ಳಿ: ಮಧ್ಯಪ್ರದೇಶ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ʼತಾನಸೇನ್‌ʼ ಸಮ್ಮಾನ ಪುರಸ್ಕಾರಕ್ಕೆ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಉತ್ತ ಕನ್ನಡ ಜಿಲ್ಲೆಯ ಪಂಡಿತ ಗಣಪತಿ ಭಟ್‌ ಹಾಸಣಗಿ ಆಯ್ಕೆಯಾಗಿದ್ದಾರೆ. ಇದೇ ಡಿಸೆಂಬರ್ 24ರಂದು ಗ್ವಾಲಿಯರ್‌ನಲ್ಲಿ ನಡೆಯಲಿರುವ ತಾನ್‌ಸೇನ್‌ ಸಂಗೀತ ಸಮಾರೋಹ ಕಾರ್ಯಕ್ರಮದಲ್ಲಿ ಅವರು ಪುರಸ್ಕಾರ ಸ್ವೀಕರಿಸಲಿದ್ದಾರೆ. ಪ್ರಶಸ್ತಿ ನನಗೆ ಸಂತೋಷ ತಂದಿದೆ…. ಪಂಡಿತ ಗಣಪತಿ ಭಟ್‌ ಹಾಸಣಗಿ ಅವರು … Continued