ಯತ್ನಾಳರ ನಿಜವಾದ ಗುರಿ ಪ್ರಧಾನಿ ಮೋದಿ; ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಫೋಟೋ ಹಿಡ್ಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನನ್ನ ವಿರುದ್ದ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು ಮೌಲ್ವಿ ಹಾಶ್ಮಿ … Continued