ತಪೋವನ: ಜನರ ರಕ್ಷಣೆಗೆ ಮುಂದುವರಿದ ಪ್ರಯತ್ನ

ಹಿಮಬಂಡೆ ಕುಸಿದಿದ್ದರಿಂದ ಉತ್ತರಾಖಂಡದ ಚಮೋಲಿ ಜಿಲ್ಲೆಯ ತಪೋವನ ಹೈಡ್ರಲ್‌ ಪ್ರಾಜೆಕ್ಟ್‌ ಸುರಂಗದಲ್ಲಿ ಸಿಲುಕಿದ ಜನರನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರೆದಿದ್ದು, ರಾತ್ರಿಯಿಡಿ ಸರಕು ಅವಶೇಷಗಳನ್ನು ತೆಗೆಯಲಾಗಿದೆ. ೨.೫ ಕಿ.ಮೀ. ಉದ್ದದ ಸುರಂಗದಲ್ಲಿ ಸುಮಾರು ೩೫ ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಚಮೋಲಿಯ ಸುರಂಗದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ, ಮಂಗಳವಾರ ದಾರಿ ತೆರವುಗೊಳಿಸಲು ಸಾಧ್ಯವಾಗಬಹುದು ಎಂದು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ … Continued