ಶಿರಸಿ: ಮನ್ ಕಿ ಬಾತ್‌ನಲ್ಲಿ ತಾರಗೋಡದ ಜೇನು ಕೃಷಿಕ ಮಧುಕೇಶ್ವರ ಹೆಗಡೆ ಸಾಧನೆ ಕೊಂಡಾಡಿದ ಪ್ರಧಾನಿ ಮೋದಿ

ಕಾರವಾರ: ಪ್ರಧಾನಿ ನರೇಂದ್ರ ಮೋದಿ ನಡೆಸಿದ 91ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ತಾರಗೋಡ ಗ್ರಾಮದ ಜೇನು ಕೃಷಿಕ ಮಧುಕೇಶ್ವರ ಹೆಗಡೆ ಅವರನ್ನು ಶ್ಲಾಘಿಸಿದ್ದಾರೆ. ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಆಯುರ್ವೇದಿಕ್ ಔಷಧಿಗಳ ಮಹತ್ವ, ಜೇನು ಕೃಷಿ, ಜಾತ್ರೆ- ಸಂಸ್ಕೃತಿಗಳ ಬಗ್ಗೆ ಮಾತನಾಡಿರುವ … Continued