ಹುಬ್ಬಳ್ಳಿ: ತಾರಿಹಾಳ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಮೂವರು ಸಾವು

ಹುಬ್ಬಳ್ಳಿ:  ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರ ಸುಟ್ಟು ಗಾಯಗೊಂಡಿದ್ದವರಲ್ಲಿ ಮೂವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅಗ್ನಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಲಘಟಗಿ ತಾಲೂಕು ಲಿಂಗನಕೊಪ್ಪ ಗ್ರಾಮದ ಮಾಳೇಶ ಹದನ್ನನವರ (25ವರ್ಷ),  ಹುಬ್ಬಳ್ಳಿ ತಾಲೂಕು ತಾರಿಹಾಳದ ವಿಜಯಲಕ್ಷ್ಮಿ ಯಚ್ಚಲಗಾರ (34 ವರ್ಷ), ಗೌರಮ್ಮ ವೀರಭದ್ರಯ್ಯ ಹಿರೇಮಠ (45 ವರ್ಷ) … Continued