ಕೇರಳದಲ್ಲಿ ಬಿಜೆಪಿ ಪ್ರಬಲ ಸ್ಪರ್ಧೆ ನೀಡುವ ಪಕ್ಷವಲ್ಲ: ತರೂರ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕೆಲ ಕ್ಷೇತ್ರಗಳನ್ನು ಹೊರತುಪಡಿಸಿದರೆ ಬಿಜೆಪಿ ಪ್ರಬಲ ಸ್ಪರ್ಧಿಯಲ್ಲ ಎಂದು ಹೇಳಿದ ಕಾಂಗ್ರೆಸ್‌ ಮುಖಂಡ ಶಶಿ ತರೂರ್‌, ಮೆಟ್ರೋಮ್ಯಾನ್‌ ಇ. ಶ್ರೀಧರನ್‌ ಬಿಜೆಪಿ ಸೇರಿದರೆ ಚುನಾವಣೆಯಲ್ಲಿ ಹೆಚ್ಚಿನ ಪರಿಣಾಮವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. 2016ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಗೆಲ್ಲಲು ಹರಸಾಹಸ ಮಾಡಿದ ಬಿಜೆಪಿ ರಾಜ್ಯದಲ್ಲಿ ಪ್ರಬಲ ಸ್ಪರ್ಧೆ ನೀಡುವ ಪಕ್ಷವಲ್ಲ. … Continued