ಕಾಂಗ್ರೆಸ್ ಮುಖಂಡ ತರುಣ್ ಗೊಗೊಯ್ ಹೊಗಳಿದ ಅಮಿತ್ ಶಾ
ಆಸ್ಸಾಂನಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಮುಖಂಡ ತರುಣ್ ಗೊಗೊಯ್ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ. ತರುಣ್ ಗೊಗೊಯ್ ರಾಜ್ಯದ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡಿದ್ದಾರೆ. ಇದೇ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಅವಧಿಯಲ್ಲಿ ಗೊಗೊಯ್ ಅವರಿಗೆ ಪದ್ಮಭೂಷಣ ನೀಡಲಾಯಿತು ಎಂದರು. ರಾಜ್ಯದಲ್ಲಿ … Continued