ʼಭಾರತ ರತ್ನʼ ಪುರಸ್ಕಾರಕ್ಕೆ ಕೈಗಾರಿಕೋದ್ಯಮಿ ರತನ್ ಟಾಟಾ ಹೆಸರು ಪ್ರಸ್ತಾಪಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ : ಬುಧವಾರ ರಾತ್ರಿ ಮುಂಬೈನಲ್ಲಿ 86 ನೇ ವಯಸ್ಸಿನಲ್ಲಿ ನಿಧನರಾದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಭಾರತ ರತ್ನʼ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಪ್ರಸ್ತಾವನೆಯನ್ನು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಅಂಗೀಕರಿಸಿದೆ. ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಅವರ ಸಂಪುಟದ ಸಚಿವರು ರತನ್ ಟಾಟಾ … Continued

ನಾಲ್ಕು ಬಾರಿ ಪ್ರೇಮಾಂಕುರ…ಆದರೂ ರತನ್ ಟಾಟಾ ಮದುವೆಯಾಗಲಿಲ್ಲ ಯಾಕೆ …?!

ಖ್ಯಾತ ಕೈಗಾರಿಕೋದ್ಯಮಿ ಮತ್ತು ಲೋಕೋಪಕಾರಿ ರತನ್ ಟಾಟಾ ಅವರು ಬುಧವಾರ 86 ನೇ ವಯಸ್ಸಿನಲ್ಲಿ ನಿಧನರಾದರು. ರಕ್ತದೊತ್ತಡದಲ್ಲಿ ಹಠಾತ್ ಕುಸಿತವನ್ನು ಅನುಭವಿಸಿದ ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಬುಧವಾರ ರಾತ್ರಿ ಮೃತಪಟ್ಟಿದ್ದು, ವ್ಯಾಪಾರ ಮತ್ತು ಲೋಕೋಪಕಾರದ ಜಗತ್ತಿನಲ್ಲಿ ಸಾಟಿಯಿಲ್ಲದ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಅವರ ವೃತ್ತಿಪರ … Continued

ಏರ್‌ಇಂಡಿಯಾ ಖರೀದಿ: ಟಾಟಾ- ಕೇಂದ್ರ ಸರ್ಕಾರದ ನಡುವೆ ಬಹುತೇಕ ಬಗೆಹರಿದ ಭಿನ್ನಾಭಿಪ್ರಾಯ

ಮುಂಬೈ / ನವದೆಹಲಿ: ಏರ್‌ ಇಂಡಿಯಾ ಖರೀದಿಯಲ್ಲಿ ಮಂಚೂಣಿಯಲ್ಲಿರುವ ಟಾಟಾ ಸನ್ಸ್ ಲಿಮಿಟೆಡ್ ಮತ್ತು ಸರ್ಕಾರದ ನಡುವೆ ಖರೀದಿಗೆ ಸಂಬಂಧಿಸಿದ ಮಾತುಕತೆಗಳು ಈವರೆಗಿದ್ದ ಬಹುತೇಕ ಭಿನ್ನಾಭಿಪ್ರಾಯವನ್ನು ದೂರ ಮಾಡಿದೆ. ಪ್ರಮುಖವಾಗಿ ಏರ್‌ಇಂಡಿಯಾ ಖರೀದಿಗೆ ಸಂಬಂಧಿಸಿದಂತೆ ಪಿಂಚಣಿ ಹೊಣೆಗಾರಿಕೆಗಳು, ರಿಯಲ್‌ ಎಸ್ಟೇಟ್‌ ಆಸ್ತಿಗಳು, ಮತ್ತು ಸಾಲ ಈ ಮೂರು ಪ್ರಮುಖ ವಿಷಯಗಳ ಬಗ್ಗೆ ಟಾಟಾ ಸನ್ಸ್‌ ಮತ್ತು … Continued