ಸಣ್ಣ ವ್ಯಾಪಾರಿಗಳಿಗೆ ರಿಲೀಫ್‌ | 3 ವರ್ಷದ ಬಾಕಿ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಜಿಎಸ್‌ಟಿ ನೋಟಿಸ್‌ ಪಡೆದ ಸಣ್ಣ ವ್ಯಾಪಾರಿಗಳಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಇದರ ಬೆನ್ನಲ್ಲೇ ಸಣ್ಣ ವ್ಯಾಪಾರಿಗಳು ಪ್ರತಿಭಟನೆ ಹಿಂಪಡೆದಿದ್ದಾರೆ. 40 ಲಕ್ಷ ರೂ. ಮೇಲ್ಪಟ್ಟು ವ್ಯವಹಾರ ನಡೆಸಿದ ಸಣ್ಣ ವರ್ತಕರಿಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ನೋಟಿಸ್‌ ಜಾರಿ ಮಾಡಿದ್ದಕ್ಕೆ ಭಾರೀ … Continued