ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ- ದೆಹಲಿ ಪ್ರತಿಭಟನೆಯು ಕರ್ನಾಟಕ, ಕನ್ನಡಿಗರ ಹಿತ ಕಾಯುವ ಚಳವಳಿ ಎಂದು ಸಿದ್ದರಾಮಯ್ಯ

ನವದೆಹಲಿ : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು, ಬುಧವಾರ ದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ, ಕನ್ನಡಿಗರ ಹಿತ ಕಾಪಾಡುವ ಚಳುವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ … Continued

ಇಂಧನ ತೆರಿಗೆ ಇಳಿಕೆ ಕುರಿತು ಇಂಧನ ಸಚಿವರು- ರಾಜ್ಯ ಸರ್ಕಾರ ಚರ್ಚಿಸಲಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಇಂಧನ ತೆರಿಗೆ ಇಳಿಕೆ ಕುರಿತಂತೆ ರಾಜ್ಯ ಸರಕಾರ ಹಾಗೂ ಕೇಂದ್ರದ ಇಂಧನ ಖಾತೆ ಸಚಿವರು ಪರಸ್ಪರ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಪೆಟ್ರೋಲ್‌ ದರ ಹೆಚ್ಚಳದ ಬಗ್ಗೆ ಈಗಾಗಲೇ ಹಣಕಾಸು ಸಚಿವರು ಮಾತನಾಡಿದ್ದಾರೆ. ಕೇಂದ್ರದ ತೆರಿಗೆಯ 30 ರೂ.ಗಳಲ್ಲಿ 17 ರೂ. ರಾಜ್ಯಗಳಿಗೆ ಹೋಗುತ್ತದೆ. ಹಾಗಾಗಿ ರಾಜ್ಯ ಮತ್ತು … Continued

ವಿಪಕ್ಷಗಳ ಸಭಾತ್ಯಾಗದ ಮಧ್ಯೆ ಆಸ್ತಿ ತೆರಿಗೆ ವಿಧೇಯಕಕ್ಕೆ ಅಂಗೀಕಾರ

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲಿ ಆಸ್ತಿ ತೆರಿಗೆ ಪಾವತಿ ಮಾಡುವವರಿಗೆ ಶೇ. ೫ ರಷ್ಟು ರಿಯಾಯ್ತಿ ನೀಡುವ ವಿಧಾನಸಭೆಯಿಂದ ಅಂಗೀಕೃತವಾಗಿದ್ದ ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರೆ ಕಾನೂನು ತಿದ್ದುಪಡಿಗಳ ವಿಧೇಯಕ-೨೦೨೧ಕ್ಕೆ ಕಾಂಗ್ರೆಸ್-ಜೆಡಿಎಸ್ ಸದಸ್ಯರು ಪರಿಷತ್‌ನಲ್ಲಿ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ನಡೆಸಿದರು. ಎರಡೂ ಪಕ್ಷಗಳ ಸಭಾತ್ಯಾಗದ ನಡುವೆ ಯಾವುದೇ ಚರ್ಚೆ ಇಲ್ಲದೆ ಕರ್ನಾಟಕ ಪುರಸಭೆಗಳು ಮತ್ತು … Continued