ಪಾಕಿಸ್ತಾನದಲ್ಲಿ ಆರ್ಥಿಕ ದಿವಾಳಿತನ : ಈಗ ಅಲ್ಲಿ ಎಮ್ಮೆ-ಆಕಳ ಸಗಣಿಗೂ ಕೊಡಬೇಕು ‘ತೆರಿಗೆ’…!

ಲಾಹೋರ್: ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಪಂಜಾಬ್ ಪ್ರಾಂತ್ಯದ ಸರ್ಕಾರವು ಆದಾಯ ಹೆಚ್ಚಿಸಿಕೊಳ್ಳಲು ವಿಚಿತ್ರ ಹಾಗೂ ವಿವಾದಾತ್ಮಕ ನಿರ್ಧಾರ ಕೈಗೊಂಡಿದೆ. ಮರ್ಯಮ್ ನವಾಜ್ ನೇತೃತ್ವದ ಆಡಳಿತವು ಪಂಜಾಬ್‌ ರಾಜ್ಯದ ಪ್ರತಿಯೊಂದು ಎಮ್ಮೆ ಹಾಗೂ ಆಕಳ ಮೇಲೆ ದಿನಕ್ಕೆ 30 ರೂಪಾಯಿ ‘ಗೊಬ್ಬರ ತೆರಿಗೆ’ (Gobar Tax) ವಿಧಿಸಲು ನಿರ್ಧರಿಸಿದೆ. ಸರ್ಕಾರದ ಈ ಕ್ರಮವು ಸಾರ್ವಜನಿಕ … Continued

ಕೇಂದ್ರ ಬಜೆಟ್‌ 2026; ಆದಾಯ ತೆರಿಗೆಯಲ್ಲಿ ಬದಲಾವಣೆ ಇಲ್ಲ; ಏ.1ರಿಂದ ಹೊಸ ತೆರಿಗೆ ಪದ್ಧತಿ ಜಾರಿ; ಪ್ರಮುಖ ಹೈಲೈಟ್ಸ್‌

ನವದೆಹಲಿ: ಭಾನುವಾರ 2026ರ ಕೇಂದ್ರ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಜಾಗತಿಕ ಅನಿಶ್ಚಿತತೆಯ ನಡುವೆಯೂ ಭಾರತದ ಆರ್ಥಿಕತೆಯನ್ನು ಮುನ್ನಡೆಸಲು ಮತ್ತು ಜನರ ಆಕಾಂಕ್ಷೆಗಳನ್ನು ಈಡೇರಿಸಲು ಮೂರು ಪ್ರಮುಖ ‘ಕರ್ತವ್ಯ’ಗಳನ್ನು ಘೋಷಿಸಿದರು. “ಬಡವರು, ವಂಚಿತರು ಮತ್ತು ಶೋಷಿತ ವರ್ಗಗಳ ಮೇಲೆ ಕೇಂದ್ರೀಕರಿಸುವುದೇ ನಮ್ಮ ಸರ್ಕಾರದ ‘ಸಂಕಲ್ಪ’,” ಎಂದು ಸೀತಾರಾಮನ್ ಅವರು ಈ … Continued

ಜಿಎಸ್‌ಟಿ ಹೊಸ ತೆರಿಗೆ ಸ್ಲ್ಯಾಬ್‌ ; ಯಾವುದು ಅಗ್ಗ..? ಯಾವುದು ದುಬಾರಿ..? ಪೂರ್ಣ ಪಟ್ಟಿ

ನವದೆಹಲಿ: ಜಿಎಸ್‌ಟಿ ಕೌನ್ಸಿಲ್ ತನ್ನ 56 ನೇ ಸಭೆಯಲ್ಲಿ ಪರೋಕ್ಷ ತೆರಿಗೆಗಳಲ್ಲಿ ವ್ಯಾಪಕ ಬದಲಾವಣೆಗಳಿಗೆ ಅನುಮೋದನೆ ನೀಡಿದ ನಂತರ ದಿನಸಿ ಮತ್ತು ಔಷಧಿಗಳಿಂದ ಹಿಡಿದು ಸಿಮೆಂಟ್ ಮತ್ತು ಸಣ್ಣ ಕಾರುಗಳವರೆಗೆ, ವಿವಿಧ ರೀತಿಯ ಅಗತ್ಯ ವಸ್ತುಗಳ ಬೆಲೆಗಳು ಕಡಿಮೆಯಾಗಲಿವೆ. ಅದೇ ಸಮಯದಲ್ಲಿ, ಜಿಎಸ್‌ಟಿ ಕೌನ್ಸಿಲ್ ತಂಬಾಕು, ಫಿಜ್ಜಿ ಪಾನೀಯಗಳು ಮತ್ತು ದುಬಾರಿ ವಾಹನಗಳ ಮೇಲಿನ ದರಗಳನ್ನು … Continued

5 ವರ್ಷಗಳಲ್ಲಿ 400 ಕೋಟಿ ರೂ ತೆರಿಗೆ ಪಾವತಿ ; ದೇವಸ್ಥಾನ ಟ್ರಸ್ಟ್

ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕಳೆದ ಐದು ವರ್ಷಗಳಲ್ಲಿ ಸುಮಾರು 400 ಕೋಟಿ ರೂಪಾಯಿ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಿದೆ, ಧಾರ್ಮಿಕ ಪ್ರವಾಸೋದ್ಯಮದಲ್ಲಿ ಏರಿಕೆಯಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್‌ ಭಾನುವಾರ ತಿಳಿಸಿದ್ದಾರೆ. ಈ ಮೊತ್ತವನ್ನು ಫೆಬ್ರವರಿ 5, 2020 ಮತ್ತು ಫೆಬ್ರವರಿ 5, 2025 ರ ನಡುವೆ ಪಾವತಿಸಲಾಗಿದೆ ಎಂದು ಟ್ರಸ್ಟ್ … Continued

ಏಪ್ರಿಲ್ 2 ರಿಂದ ಭಾರತ, ಚೀನಾ ಸರಕುಗಳ ಮೇಲೆ ಪ್ರತಿ ಸುಂಕ ; ಅಮೆರಿಕ ಅಧ್ಯಕ್ಷ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು “ಅಮೆರಿಕನ್ನರಿಗೆ ಅನ್ಯಾಯವಾಗುವ ವ್ಯಾಪಾರ ನೀತಿಗಳನ್ನು ಜಾರಿಗೆ ತಂದಿದ್ದಕ್ಕಾಗಿ” ಭಾರತ ಸೇರಿದಂತೆ ಅಮೆರಿಕದ ಬಹುತೇಕ ವ್ಯಾಪಾರ ಪಾಲುದಾರರ ಮೇಲೆ ಏಪ್ರಿಲ್ 2 ರಿಂದ ಸುಂಕವನ್ನು ವಿಧಿಸುವುದಾಗಿ ಹೇಳಿದ್ದಾರೆ. ಕೆನಡಾ ಮತ್ತು ಮೆಕ್ಸಿಕೊ ದೇಶಗಳ ಆಮದುಗಳ ಮೇಲಿನ ಟ್ರಂಪ್‌ ಅವರು ಹೊಸದಾಗಿ ವಿಧಿಸಿರುವ 25% ಸುಂಕಗಳು ಜಾರಿಗೆ ಬಂದ … Continued

ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ- ದೆಹಲಿ ಪ್ರತಿಭಟನೆಯು ಕರ್ನಾಟಕ, ಕನ್ನಡಿಗರ ಹಿತ ಕಾಯುವ ಚಳವಳಿ ಎಂದು ಸಿದ್ದರಾಮಯ್ಯ

ನವದೆಹಲಿ : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು, ಬುಧವಾರ ದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ, ಕನ್ನಡಿಗರ ಹಿತ ಕಾಪಾಡುವ ಚಳುವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ … Continued

ಇಂಧನ ತೆರಿಗೆ ಇಳಿಕೆ ಕುರಿತು ಇಂಧನ ಸಚಿವರು- ರಾಜ್ಯ ಸರ್ಕಾರ ಚರ್ಚಿಸಲಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಇಂಧನ ತೆರಿಗೆ ಇಳಿಕೆ ಕುರಿತಂತೆ ರಾಜ್ಯ ಸರಕಾರ ಹಾಗೂ ಕೇಂದ್ರದ ಇಂಧನ ಖಾತೆ ಸಚಿವರು ಪರಸ್ಪರ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಪೆಟ್ರೋಲ್‌ ದರ ಹೆಚ್ಚಳದ ಬಗ್ಗೆ ಈಗಾಗಲೇ ಹಣಕಾಸು ಸಚಿವರು ಮಾತನಾಡಿದ್ದಾರೆ. ಕೇಂದ್ರದ ತೆರಿಗೆಯ 30 ರೂ.ಗಳಲ್ಲಿ 17 ರೂ. ರಾಜ್ಯಗಳಿಗೆ ಹೋಗುತ್ತದೆ. ಹಾಗಾಗಿ ರಾಜ್ಯ ಮತ್ತು … Continued

ವಿಪಕ್ಷಗಳ ಸಭಾತ್ಯಾಗದ ಮಧ್ಯೆ ಆಸ್ತಿ ತೆರಿಗೆ ವಿಧೇಯಕಕ್ಕೆ ಅಂಗೀಕಾರ

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲಿ ಆಸ್ತಿ ತೆರಿಗೆ ಪಾವತಿ ಮಾಡುವವರಿಗೆ ಶೇ. ೫ ರಷ್ಟು ರಿಯಾಯ್ತಿ ನೀಡುವ ವಿಧಾನಸಭೆಯಿಂದ ಅಂಗೀಕೃತವಾಗಿದ್ದ ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರೆ ಕಾನೂನು ತಿದ್ದುಪಡಿಗಳ ವಿಧೇಯಕ-೨೦೨೧ಕ್ಕೆ ಕಾಂಗ್ರೆಸ್-ಜೆಡಿಎಸ್ ಸದಸ್ಯರು ಪರಿಷತ್‌ನಲ್ಲಿ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ನಡೆಸಿದರು. ಎರಡೂ ಪಕ್ಷಗಳ ಸಭಾತ್ಯಾಗದ ನಡುವೆ ಯಾವುದೇ ಚರ್ಚೆ ಇಲ್ಲದೆ ಕರ್ನಾಟಕ ಪುರಸಭೆಗಳು ಮತ್ತು … Continued