ಆಂಧ್ರಪ್ರದೇಶ ಸಿಎಂ ಜಗನ್ ವಿರುದ್ಧಆಕ್ಷೇಪಾರ್ಹ ಟೀಕೆ: ವೈಎಸ್‌ಆರ್‌ಸಿಪಿ ಕಾರ್ಯಕರ್ತರಿಂದ ಟಿಡಿಪಿ ಕಚೇರಿಗೆ ನುಗ್ಗಿ ದಾಂಧಲೆ

ಹೈದರಾಬಾದ್: ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಂಗಳವಾರ ಮಂಗಳಗಿರಿ, ವಿಶಾಖಪಟ್ಟಣಂ ಮತ್ತು ಇತರ ಸ್ಥಳಗಳಲ್ಲಿ ತೆಲುಗು ದೇಶಂ ಪಕ್ಷದ ಪ್ರಧಾನ ಕಚೇರಿಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ವಿರೋಧ ಪಕ್ಷದ ವಕ್ತಾರರು ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ (Y.S. Jagan Mohan Reddy) ವಿರುದ್ಧ ಆಕ್ಷೇಪಾರ್ಹ ಟೀಕೆ ಮಾಡಿದ್ದಾರೆ ಎಂದು ವೈಎಸ್‌ಆರ್ ಕಾಂಗ್ರೆಸ್ … Continued