ಲೋಕಸಭೆ ಚುನಾವಣೆ : ಆಂಧ್ರಪ್ರದೇಶದಲ್ಲಿ ಟಿಡಿಪಿ-ಬಿಜೆಪಿ-ಜನಸೇನೆ ನಡುವೆ ಸೀಟು ಹಂಚಿಕೆ ಒಪ್ಪಂದ ಅಂತಿಮ

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿರುವ ಎನ್‌ಡಿಎಯನ್ನು ಇನ್ನಷ್ಟು ವಿಸ್ತರಿಸಲು ಪ್ರಯತ್ನಿಸುತ್ತಿರುವ ಬಿಜೆಪಿಗೆ ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ ಮತ್ತು ಜನಸೇನಾ ಪಕ್ಷದ ಬೆಂಬಲ ಘೋಷಿಸಿದ್ದು, ಈ ಮೂರೂ ಪಕ್ಷಗಳು ಮೈತ್ರಿಯನ್ನು ಅಂತಿಮಗೊಳಿಸಿದೆ. ಒಪ್ಪಂದಕ್ಕೆ ಅಂತಿಮ ಮುದ್ರೆ ಒತ್ತಲಾಗಿದೆ ಎಂದು ಘೋಷಿಸಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಲೋಕಸಭೆ ಚುನಾವಣೆ … Continued

ವೀಡಿಯೊ..| ಆಂಧ್ರದಲ್ಲೀಗ ‘ಕಾಂಡೋಮ್ ರಾಜಕೀಯ’..! ಪಕ್ಷದ ಚಿಹ್ನೆಯುಳ್ಳ ಕಾಂಡೋಮ್‌ ಪ್ಯಾಕೆಟ್‌ ಹಂಚಲು ವೈಎಸ್‌ಆರ್‌ ಕಾಂಗ್ರೆಸ್‌-ಟಿಡಿಪಿ ಪೈಪೋಟಿ..!!

ಹೈದರಾಬಾದ್‌ : ಆಂಧ್ರಪ್ರದೇಶ ರಾಜಕೀಯ ಪಾತಾಳಕ್ಕೆ ಕುಸಿದಿದ್ದು, ಈಗ ‘ನಿರೋಧ’ ರಾಜಕೀಯದ ವರೆಗೆ ಬಂದುನಿಂತಿದೆ ಎಂದು ಹೇಳಬಹುದಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ರಾಜಕೀಯ ಪಕ್ಷಗಳು ಮತದಾರರನ್ನು ಒಲಿಸಿಕೊಳ್ಳಲು ಮತ್ತು ವಿರೋಧ ಪಕ್ಷಗಳನ್ನು ದೂಷಿಸಲು ವಿನೂತನ ರಣತಂತ್ರವನ್ನು ಮಾಡುತ್ತಿವೆ. ಈಗ ಆಂಧ್ರಪ್ರದೇಶದ ರಾಜಕೀಯ ಪಕ್ಷಗಳು ಕಾಂಡೋಮ್ ಪ್ಯಾಕೆಟ್‌ಗಳ ತಮ್ಮ ಲೋಗೋ ಮುದ್ರಿಸಿ ಸಾರ್ವಜನಿಕರಿಗೆ ಹಂಚುತ್ತಿವೆ ಎಂದು ಆರೋಪಿಸಲಾಗಿದೆ. ಈ … Continued

ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಎರಡನೇ ಆಘಾತ: ಎನ್‌ಡಿಎ ಮೈತ್ರಿಕೂಟದಿಂದ ಹೊರಬಿದ್ದ ನಟ ಪವನ್ ಕಲ್ಯಾಣ ಜನಸೇನಾ ಪಕ್ಷ

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಮತ್ತೊಂದು ಆಘಾತವಾಗಿ, ನಟ ಪವನ ಕಲ್ಯಾಣ ನೇತೃತ್ವದ ಜನಸೇನಾ ಪಕ್ಷವು ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದಿದೆ ಹಾಗೂ ತೆಲುಗು ದೇಶಂ ಪಕ್ಷವನ್ನು (ಟಿಡಿಪಿ) ಬೆಂಬಲಿಸಲು ನಿರ್ಧರಿಸಿದೆ. ಟಿಡಿಪಿಯನ್ನು ಬೆಂಬಲಿಸುವ ಸಲುವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ತೊರೆದಿದ್ದೇನೆ ಎಂದು ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಖ್ಯಾತ ನಟ ಪವನ್ … Continued

ತೆಲಂಗಾಣ: ಇಬ್ಬರು ಟಿಡಿಪಿ ಶಾಸಕರೂ ಟಿಆರ್‌ಎಸ್‌ ತೆಕ್ಕೆಗೆ

ಹೈದರಾಬಾದ್‌: ತೆಲಂಗಾಣದಲ್ಲಿ ಇಬ್ಬರೂ ತೆಲಗು ದೇಶಂ ಪಕ್ಷದ ನಾಯಕರು ತೆಲಂಗಾಣ ರಾಷ್ಟ್ರ ಸಮಿತಿಗೆ (ಟಿಆರ್‌ಎಸ್‌) ಸೇರ್ಪಡೆಗೊಂಡರು. ಅಶ್ವರಾಪೇಟೆ ಕ್ಷೇತ್ರವನ್ನು ಪ್ರತಿನಿಧಿಸುವ ಮೆಚಾ ನಾಗೇಶ್ವರ ರಾವ್ ಮತ್ತು ಸಾತುಪಲ್ಲಿ ಪ್ರತಿನಿಧಿಸುವ ಸಾಂಡ್ರಾ ವೆಂಕಟ ವೀರಯ್ಯ ಟಿಡಿಪಿ ತೆಕ್ಕೆಗೆ ಸೇರಿದರು. ಕಳೆದ ಎರಡೂವರೆ ವರ್ಷಗಳಲ್ಲಿ ನಾಗೇಶ್ವರ ರಾವ್ ಅವರು ತಮ್ಮ ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಲು ಸಾಧ್ಯವಾಗಿಲ್ಲ, ಆಡಳಿತ … Continued

ಆಂಧ್ರ: ಟಿಡಿಪಿ ರಾಜ್ಯಾಧ್ಯಕ್ಷರ ಬಂಧನ

ಹೈದರಾಬಾದ್: ಬೆದರಿಕೆ ಪ್ರಕರಣದಲ್ಲಿ ಪೊಲೀಸರು ಟಿಡಿಪಿ ರಾಜ್ಯಾಧ್ಯಕ್ಷ ಹಾಗೂ  ಶಾಸಕ ಕೆ ಅಚನ್ನೈದು ಅವರನ್ನು ಬಂಧಿಸಿದ್ದು, ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ನಿಮ್ಮಡಾ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ   ಟಿಡಿಪಿ ರಾಜ್ಯಾಧ್ಯಕ್ಷರನ್ನು ಬಂಧಿಸಲಾಗಿದೆ. ತಮ್ಮ ಸರ್ಪಂಚ್ ಅಭ್ಯರ್ಥಿಗೆ ಬೆದರಿಕೆ ಹಾಕಿದ್ದಾರೆ ಎಂದು ವೈಎಸ್‌ಆರ್‌ಸಿಪಿ ಆರೋಪಿಸಿದೆ. ಅಚನ್ನೈದು ಅವರನ್ನು ಮಂಗಳವಾರ ಬೆಳಿಗ್ಗೆ ಅವರ ನಿಮ್ಮಡಾ … Continued