ತೆಲಂಗಾಣ: ಇಬ್ಬರು ಟಿಡಿಪಿ ಶಾಸಕರೂ ಟಿಆರ್‌ಎಸ್‌ ತೆಕ್ಕೆಗೆ

ಹೈದರಾಬಾದ್‌: ತೆಲಂಗಾಣದಲ್ಲಿ ಇಬ್ಬರೂ ತೆಲಗು ದೇಶಂ ಪಕ್ಷದ ನಾಯಕರು ತೆಲಂಗಾಣ ರಾಷ್ಟ್ರ ಸಮಿತಿಗೆ (ಟಿಆರ್‌ಎಸ್‌) ಸೇರ್ಪಡೆಗೊಂಡರು. ಅಶ್ವರಾಪೇಟೆ ಕ್ಷೇತ್ರವನ್ನು ಪ್ರತಿನಿಧಿಸುವ ಮೆಚಾ ನಾಗೇಶ್ವರ ರಾವ್ ಮತ್ತು ಸಾತುಪಲ್ಲಿ ಪ್ರತಿನಿಧಿಸುವ ಸಾಂಡ್ರಾ ವೆಂಕಟ ವೀರಯ್ಯ ಟಿಡಿಪಿ ತೆಕ್ಕೆಗೆ ಸೇರಿದರು. ಕಳೆದ ಎರಡೂವರೆ ವರ್ಷಗಳಲ್ಲಿ ನಾಗೇಶ್ವರ ರಾವ್ ಅವರು ತಮ್ಮ ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಲು ಸಾಧ್ಯವಾಗಿಲ್ಲ, ಆಡಳಿತ … Continued

ಆಂಧ್ರ: ಟಿಡಿಪಿ ರಾಜ್ಯಾಧ್ಯಕ್ಷರ ಬಂಧನ

ಹೈದರಾಬಾದ್: ಬೆದರಿಕೆ ಪ್ರಕರಣದಲ್ಲಿ ಪೊಲೀಸರು ಟಿಡಿಪಿ ರಾಜ್ಯಾಧ್ಯಕ್ಷ ಹಾಗೂ  ಶಾಸಕ ಕೆ ಅಚನ್ನೈದು ಅವರನ್ನು ಬಂಧಿಸಿದ್ದು, ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ನಿಮ್ಮಡಾ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ   ಟಿಡಿಪಿ ರಾಜ್ಯಾಧ್ಯಕ್ಷರನ್ನು ಬಂಧಿಸಲಾಗಿದೆ. ತಮ್ಮ ಸರ್ಪಂಚ್ ಅಭ್ಯರ್ಥಿಗೆ ಬೆದರಿಕೆ ಹಾಕಿದ್ದಾರೆ ಎಂದು ವೈಎಸ್‌ಆರ್‌ಸಿಪಿ ಆರೋಪಿಸಿದೆ. ಅಚನ್ನೈದು ಅವರನ್ನು ಮಂಗಳವಾರ ಬೆಳಿಗ್ಗೆ ಅವರ ನಿಮ್ಮಡಾ … Continued