ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಶಿಕ್ಷಕಿ ಸಾವು
ಕಾರವಾರ: ಸ್ಕೂಟಿ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ(siddapur) ಮುಖ್ಯರಸ್ತೆಯ ಕನ್ನಳ್ಳಿ (ಮಳವತ್ತಿ) ಚೆಕ್ಪೋಸ್ಟ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ಶಿಕ್ಷಕಿಯನ್ನು ಕೊಲಸಿರ್ಸಿ ಕ್ರಾಸ್ ನಿವಾಸಿ ಪೂರ್ಣಿಮಾ ಗಣಪತಿ ಭಟ್ (47) ಎಂದು ಗುರುತಿಸಲಾಗಿದೆ. ಇವರು ಸಿದ್ದಾಪುರ ಪಟ್ಟಣದ ಹೊಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ … Continued