ಶಾಕಿಂಗ್‌ …| ನಿಮ್ಮ ಮಗಳು ಸೆಕ್ಸ್‌ ಜಾಲದಲ್ಲಿ ಸಿಲುಕಿದ್ದಾಳೆಂದು ಪೊಲೀಸರ ವೇಷದಲ್ಲಿ ವಂಚಕರಿಂದ ಫೋನ್‌ ಕಾಲ್‌ : ಶಿಕ್ಷಕಿ ಹೃದಯಘಾತದಿಂದ ಸಾವು…!

ಆಗ್ರಾ : ಮೊಬೈಲ್‌ ಕರೆ ವಂಚನೆಗಳು ಹಲವಾರು ಜನರು ಆರ್ಥಿಕ ನಷ್ಟವನ್ನು ಅನುಭವಿಸಲು ಕಾರಣವಾಗಿವೆ, ಆದರೆ ಅಂತಹ ಒಂದು ವಂಚನೆ ಕಾಲ್‌ ಮಹಿಳೆಯೊಬ್ಬರ ಜೀವವನ್ನೇ ಆಹುತಿ ತೆಗೆದುಕೊಂಡ ಘಟನೆ ವರದಿಯಾಗಿದೆ. ಆಗ್ರಾದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಮಾಲ್ತಿ ವರ್ಮಾ (58) ಅವರು ಪೊಲೀಸ್ ಅಧಿಕಾರಿ ಫೋಟೋ ಪೋಸಿನಲ್ಲಿದ್ದ ವ್ಯಕ್ತಿಯಿಂದ ವಾಟ್ಸಾಪ್ ಕರೆ ಸ್ವೀಕರಿಸಿದ್ದಾರೆ. ತನ್ನ ಕಾಲೇಜಿಗೆ … Continued

8 ವರ್ಷದಿಂದ ಅಮೆರಿಕದಲ್ಲಿ ವಾಸಿಸುತ್ತಿರುವ ಶಿಕ್ಷಕಿ ; ಆದ್ರೆ ಸರ್ಕಾರದಿಂದ ಪ್ರತಿ ತಿಂಗಳೂ ಸಂಬಳ…!

ಕಳೆದ ಎಂಟು ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದರೂ ಗುಜರಾತಿನ ಬನಸ್ಕಾಂತದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ರಾಜ್ಯ ಸರ್ಕಾರದಿಂದ ವೇತನ ಪಡೆಯುತ್ತಲೇ ಇದ್ದಾರೆ….! ಶಿಕ್ಷಕಿ ಭಾವನಾ ಪಟೇಲ್ ಹಲವು ವರ್ಷಗಳಿಂದ ಶಾಲೆಯಲ್ಲಿ ಕಾಣಿಸಿಕೊಂಡಿಲ್ಲ ಎಂದು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ದೂರು ನೀಡಿದ ನಂತರ ವಿಷಯ ಎಲ್ಲರಿಗೂ ಗೊತ್ತಾಗಿದೆ. ಪ್ರಸ್ತುತ ಐದನೇ ತರಗತಿಯಲ್ಲಿರುವ ವಿದ್ಯಾರ್ಥಿಗಳು ಮೂರನೇ ತರಗತಿಯಲ್ಲಿದ್ದಾಗ … Continued

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪ್ರವೇಶ ಪತ್ರ ಪ್ರಕಟ: ಜೂನ್‌ 30 ರಂದು ಪರೀಕ್ಷೆ

ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಇದೇ ಜೂನ್ 30 ರಂದು ನಡೆಸಲಿರುವ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ನೋಂದಣಿ ಮಾಡಿರುವ ಅಭ್ಯರ್ಥಿಗಳು ಗುರುವಾರದಿಂದ (ಜೂನ್ 20) ತಮ್ಮ ಪರೀಕ್ಷೆ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು http://schooleducation.kar.nic.in  ನಲ್ಲಿ ಅಧಿಕೃತ … Continued

‘ಯಾರೂ ಮೋದಿಗೆ ಮತ ಹಾಕಬೇಡಿ’ ಎಂದು ತರಗತಿಯೊಳಗೆ ಹೇಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕನ ಬಂಧನ

ಮುಜಾಫರಪುರ : ತನ್ನ ತರಗತಿಯ ಮಕ್ಕಳಿಗೆ “ಯಾರೂ ಮೋದಿಗೆ ಮತ ಹಾಕಬೇಡಿ” ಎಂದು ಹೇಳುತ್ತಿದ್ದ ಆರೋಪದ ಮೇಲೆ ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಮುಜಾಫರಪುರ ಎಸ್‌ಎಸ್‌ಪಿ ರಾಕೇಶಕುಮಾರ ಪ್ರಕಾರ, ಜಿಲ್ಲಾ ಶಿಕ್ಷಣಾಧಿಕಾರಿ ಎಫ್‌ಐಆರ್ ದಾಖಲಿಸಿದ ನಂತರ, ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಶಿಕ್ಷಕನ … Continued

ಶಿಕ್ಷಕ ಸಿಟ್-ಅಪ್ ಮಾಡುವ ಶಿಕ್ಷೆ ನೀಡಿದ ನಂತರ ಸಾವಿಗೀಡಾದ 4ನೇ ತರಗತಿ ವಿದ್ಯಾರ್ಥಿ

ಜಾಜ್‌ಪುರ: ಒಡಿಶಾದ ಜಾಜ್‌ಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ನಾಲ್ಕನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಸಿಟ್‌ಅಪ್‌ ಮಾಡುವಂತೆ ಶಿಕ್ಷಕರೊಬ್ಬರು ಶಿಕ್ಷೆ ನೀಡಿದ ನಂತರ ಅದನ್ನು ಮಾಡಲು ಹೋಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ರುದ್ರ ನಾರಾಯಣ ಸೇಠಿ ಎಂಬ ವಿದ್ಯಾರ್ಥಿ ಓರಳಿಯ ಸೂರ್ಯ ನಾರಾಯಣ ನೋಡಲ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯಾಗಿದ್ದ. ಮಂಗಳವಾರ ಹತ್ತರ ಹರೆಯದ ಈ ವಿದ್ಯಾರ್ಥಿ … Continued

ಭೀಕರ ಅಪಘಾತ: ಇಬ್ಬರು ಪುಟಾಣಿಗಳು ಸೇರು ಮೂವರ ಸಾವು

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಢಿಕ್ಕಿಯಾದ ರಭಸಕ್ಕೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟ ದಾರುಣ ಘಟನೆ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. ರಾಣೇಬೆನ್ನೂರು ನಗರದ ನಿವಾಸಿ, ಶಿಕ್ಷಕ ಜಯಪ್ರಕಾಶ್(48) ಹಾಗೂ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಶಾಲಿನಿ(8) ಮತ್ತು ಯಶೋದಾ(8) ಮೃತರು ಎಂದು ಗುರುತಿಸಲಾಗಿದೆ. … Continued

ಕುಸ್ತಿಪಟು-ಆರೆಸ್ಸೆಸ್‌ ಸ್ವಯಂಸೇವಕ-ಶಿಕ್ಷಕ-ಅಯೋಧ್ಯೆ ರಾಮಂದಿರ-ಬಿಜೆಪಿ ಲಾಂಚ್ ಪ್ಯಾಡ್…ಕಲ್ಯಾಣ ಸಿಂಗ್‌ ನಡೆದು ಬಂದ ದಾರಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವು ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಅತಿದೊಡ್ಡ ರಾಜಕೀಯ ಸಂಘಟನೆಯಾಗಿ ಏರಲು ಕೇಂದ್ರವಾಯಿತು. ಮತ್ತು, ಕಲ್ಯಾಣ್ ಸಿಂಗ್ ರಾಮಮಂದಿರ ಅಭಿಯಾನದ ಕೇಂದ್ರಬಿಂದುವಾಗಿದ್ದರು ಹಾಗೂ 1992 ರಲ್ಲಿ ಮೊಘಲರ ಕಾಲದ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ ಸಂದರ್ಭದಲ್ಲಿ ಕಲ್ಯಾಣ್ ಸಿಂಗ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ರಾಜಕೀಯಕ್ಕೆ ಸೇರುವ ಮೊದಲು, ಕಲ್ಯಾಣ್ ಸಿಂಗ್ ಅವರ ಸ್ವಗ್ರಾಮವಾದ ಅಲಿಗಡದಲ್ಲಿ ರಾಷ್ಟ್ರೀಯ … Continued