ಪ್ರಾಂಶುಪಾಲರ ‘ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗೂ ತಟ್ಟಿದ ಹಿಜಾಬ್‌ ವಿವಾದ ; ತಾನೇ ಘೋಷಿಸಿ ಪ್ರಶಸ್ತಿ ತಡೆಹಿಡಿದ ಸರ್ಕಾರ…!

ಬೆಂಗಳೂರು: ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಹಿಜಾಬ್ ವಿರೋಧಿ ನಿಲುವು ತೋರಿದ ಆರೋಪದ ಮೇಲೆ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ತಡೆಹಿಡಿದಿದೆ ಎಂದು ವರದಿಯಾಗಿದೆ. ಶಿಕ್ಷಕರ ದಿನಾಚರಣೆಯಂದು ಉಡುಪಿ ಜಿಲ್ಲೆಯ ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ. ಅವರು ಪ್ರಶಸ್ತಿ ಸ್ವೀಕರಿಸಬೇಕಿತ್ತು, ಆದರೆ … Continued

ಶಿಕ್ಷಕರದ್ದು ವೈವಿಧ್ಯಮಯ ಪಾತ್ರ….

(ಶಿಕ್ಷಕರ ದಿನಾಚರಣೆ ನಿಮಿತ್ತ ಲೇಖನ) ಭಾರತದಲ್ಲಿ ಶಿಕ್ಷಣ ಪದ್ಧತಿಯು ಮಹಾಭಾರತದ ಕಾಲದಿಂದ ಆರಂಭಗೊಂಡಿದ್ದು ದ್ರೋಣಾಚಾರ‍್ಯ, ಸೌಂದೀಪಿನಿ ಮುನಿ, ವಶಿಷ್ಠ ಋಷಿ ಮುಂತಾದವರು ಆಚಾರ‍್ಯ ಗುರುಗಳಾಗಿ ಅನೇಕ ಶಿಷ್ಯರನ್ನು ನಾಡಿಗೆ ನೀಡಿದ್ದು, ಈ ಪರಂಪರೆ ಈಗಲೂ ಮುಂದುವರೆದಿದೆ. ಟ್ಯಾಗೋರ್ ಅವರು “ಶಿಕ್ಷಕ ಸ್ವತಃ ಕಲಿಕೆಯಲ್ಲಿ ತೊಡಗದೇ ಇದ್ದರೆ, ಇನ್ನಿತರರಿಗೆ ಪರಿಣಾಮಕಾರಿಯಾಗಿ ಬೋಧಿಸಲಾರ” ಎಂದು ಹೇಳಿದ್ದರು. ಇಂದು ಶಿಕ್ಷಕರು … Continued