ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ರಿಲೀಫ್‌ : ಅಮಾನತು ಆದೇಶಕ್ಕೆ ಕೆಎಟಿ ತಡೆ

ಕಲಬುರಗಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನದಲ್ಲಿ ಭಾಗವಹಿಸಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಇಬ್ಬರು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (KAT) ಕಲಬುರಗಿ ಪೀಠ ತಡೆ ನೀಡಿದೆ. ಹುಣಸಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುರುರಾಜ ಜೋಶಿ ಹಾಗೂ ಕುಪ್ಪಿ ಶಾಲೆಯ ಅಣ್ಣಾಸಾಹೇಬ ದೇಶಮುಖ್ ಅವರು … Continued

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ; ಕರ್ನಾಟಕದಲ್ಲಿ 26,000 ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ

ಶಿವಮೊಗ್ಗ : ರಾಜ್ಯದಲ್ಲಿ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರ ವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ … Continued

ಅಮೆರಿಕದ ಟೆಕ್ಸಾಸ್ ಶಾಲೆಯಲ್ಲಿ ಗುಂಡಿನ ದಾಳಿ 19 ವಿದ್ಯಾರ್ಥಿಗಳು ಸೇರಿ 21 ಮಂದಿ ಸಾವು: ಹದಿಹರೆಯದ ಬಂದೂಕುಧಾರಿಯಿಂದ ಈ ದುಷ್ಕೃತ್ಯ

ಉವಾಲ್ಡೆ (ಅಮೆರಿಕ) : ಹದಿಹರೆಯದ ಬಂದೂಕುಧಾರಿಯೊಬ್ಬ ಮಂಗಳವಾರ ಟೆಕ್ಸಾಸ್ ಪ್ರಾಥಮಿಕ ಶಾಲೆಗೆ ನುಗ್ಗಿ ಕನಿಷ್ಠ 19 ಮಕ್ಕಳು ಮತ್ತು ಇಬ್ಬರು ವಯಸ್ಕರನ್ನು ಕೊಂದಿದ್ದಾನೆ, ಇದು ಅಮೆರಿಕದಲ್ಲಿ ನಡೆದ ಇತ್ತೀಚಿನ ಬಂದೂಕಿನಿಂದ ಸಾಮೂಹಿಕ ಹತ್ಯೆ ಘಟನೆಯಾಗಿದ್ದು, ಸುಮಾರು ಒಂದು ದಶಕದಲ್ಲಿ ರಾಷ್ಟ್ರದ ಅತ್ಯಂತ ಭೀಕರ ಶಾಲಾ ಗುಂಡಿನ ದಾಳಿಯಾಗಿದೆ. 18 ವರ್ಷ ವಯಸ್ಸಿನ ಶಂಕಿತ, ಪೊಲೀಸರಿಂದ ಕೊಲ್ಲಲ್ಪಟ್ಟಿದ್ದಾನೆ, … Continued

ಶಿಕ್ಷಕರಿಗೆ ಹಿಜಾಬ್ ಧರಿಸಲು ಅಡ್ಡಿ ಆರೋಪ: ಪರಿಶೀಲನೆ ನಂತರ ಆದೇಶ ಮಾಡ್ತೇನೆ ಎಂದ ಗೃಹ ಸಚಿವರು

ಬೆಂಗಳೂರು: ಹಿಜಾಬ್ ಧರಿಸಿದ ಕಾರಣಕ್ಕಾಗಿ ಶಿಕ್ಷಕರನ್ನು ತರಗತಿ ಒಳಗಡೆ ಬಿಡದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ಪರಿಶೀಲನೆ ನಡೆಸಿ ಆದೇಶ ಹೊರಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಸುದ್ದಿ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಒಂದು ಆದೇಶ ಮಾಡುತ್ತೇವೆ ಎಂದು … Continued

ಕೆಎಟಿ ಆದೇಶ: ಶಿಕ್ಷಕರು ಆತಂಕ ಪಡುವುದು ಬೇಡ ಎಂದ ಶಿಕ್ಷಣ ಸಚಿವರು

ಬೆಂಗಳೂರು :ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ  (ಕೆಎಟಿ) ಆದೇಶವನ್ನು ವಿಸ್ತೃತವಾಗಿ ಗಮನಿಸಬೇಕಿದೆ ಎಂದು ಶಿಕ್ಷಣ‌ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಈ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಹೇಳಿಕೆ‌ಯನ್ನು ಬಿಡುಗಡೆ‌ ಮಾಡಿರುವ ಸಚಿವರು, ನ್ಯಾಯಾಲಯದ ತೀರ್ಪನ್ನು ಇನ್ನಷ್ಟು ತಾಂತ್ರಿಕವಾಗಿ ಆಲೋಚಿಸಬೇಕಾದ ಅನಿವಾರ್ಯತೆ ಇದ್ದು ಈ ಹಂತದಲ್ಲಿ ಯಾವುದೇ ಶಿಕ್ಷಕರೂ ಅನಗತ್ಯ ಗೊಂದಲಕ್ಕೀಡಾಗುವುದು ಬೇಡ ಎಂದು ಹೇಳಿದ್ದಾರೆ. ಪ್ರೌಢಶಾಲಾ … Continued