ನೇಪಾಳದ ಭೀಕರ ಪ್ರವಾಹ : ಆ ಒಂದು ಕರೆ….1643 ಮಕ್ಕಳ ಜೀವ ಉಳಿಸಿದ ಶಿಕ್ಷಕನ ಆ ಕ್ಷಣದ ನಿರ್ಧಾರ….
ಕಠ್ಮಂಡು: “ಗ್ರಾಮವೇ ಕೊಚ್ಚಿಹೋಗಿದೆ… ನದಿಯು ಎಲ್ಲವನ್ನೂ ನುಂಗಿದೆ… ಮಕ್ಕಳನ್ನು ಕರೆದುಕೊಂಡು ಓಡಿ ಹೋಗಿ!” ಬುಧವಾರ ಬೆಳಿಗ್ಗೆ 9:20ಕ್ಕೆ ಬಂದ ಈ ದೂರವಾಣಿ ಕರೆ ನೇಪಾಳದ ತ್ರಿಶೂಲಿ ಕಣಿವೆಯಲ್ಲಿರುವ ತ್ರಿಭುವನ್ ತ್ರಿಶೂಲಿ ಪ್ರೌಢಶಾಲೆಯ ಮುಖ್ಯಶಿಕ್ಷಕ ರಾಜೇಂದ್ರ ದವಾಡಿ ಅವರ ಬದುಕಿನ ಅತ್ಯಂತ ನಿರ್ಣಾಯಕ ಕ್ಷಣವಾಗಿ ಪರಿಣಮಿಸಿತು. ಆ ಕ್ಷಣದಲ್ಲಿ ಅವರು ತೆಗೆದುಕೊಂಡ ಒಂದು ತ್ವರಿತ ನಿರ್ಧಾರ 1,643 … Continued