ವೀಡಿಯೊ..| ಬಾಲ್ಯ ಸ್ನೇಹಿತೆ ಜೊತೆ ಮದುವೆ ನಿಶ್ಚಿತಾರ್ಥ ಮಾಡಿಕೊಂಡ ಭಾರತ ತಂಡದ ಸ್ಪಿನ್‌ ಬೌಲರ್‌ ಕುಲದೀಪ ಯಾದವ್

ಲಕ್ನೋ: ಭಾರತದ ಎಡಗೈ ಸ್ಪಿನ್ನರ್ ಕುಲದೀಪ ಯಾದವ್ ಬುಧವಾರ (ಜೂನ್ 4) ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ತಮ್ಮ ಬಾಲ್ಯದ ಗೆಳತಿ ವಂಶಿಕಾ ಅವರೊಂದಿಗೆ ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಂಶಿಕಾ ಕಾನ್ಪುರದವರಾಗಿದ್ದು, ಅವರು ಎಲ್‌ಐಸಿ (ಭಾರತೀಯ ಜೀವ ವಿಮಾ ನಿಗಮ)ಯಲ್ಲಿ ಕೆಲಸ ಮಾಡುತ್ತಾರೆ. ಭಾರತೀಯ ಕ್ರಿಕೆಟಿಗ ಕುಲದೀಪ ತಮ್ಮ ಬಾಲ್ಯದ ಸ್ನೇಹಿತೆಯೊಂದಿಗೆ ಕುಟುಂಬದವರು … Continued

ಇಂಗ್ಲೆಂಡ್ ಟೆಸ್ಟ್ ಸರಣಿಗೆ ಭಾರತದ ಕ್ರಿಕೆಟ್‌ ತಂಡ ಪ್ರಕಟ ; ಶುಭಮನ್ ಗಿಲ್ ನೂತನ ನಾಯಕ

ಮುಂಬೈ : ಭಾರತದ 37ನೇ ಟೆಸ್ಟ್ ನಾಯಕನಾಗಿ ಶುಭಮನ್ ಗಿಲ್ ಅವರನ್ನು ನೇಮಕ ಮಾಡಲಾಗಿದೆ. ಮೇ 24 ರ ಶನಿವಾರ ಮುಂಬೈನಲ್ಲಿ ನಡೆದ ಹಿರಿಯ ಆಯ್ಕೆ ಸಮಿತಿ ಸಭೆಯಲ್ಲಿ ಬಿಸಿಸಿಐ ಈ ನಿರ್ಧಾರವನ್ನು ದೃಢಪಡಿಸಿದೆ. ಜೂನ್ 20 ರಂದು ಹೆಡಿಂಗ್ಲಿಯಲ್ಲಿ ಪ್ರಾರಂಭವಾಗುವ ಇಂಗ್ಲೆಂಡ್ ವಿರುದ್ಧದ 5-ಟೆಸ್ಟ್ ಸರಣಿಗೆ 18 ಸದಸ್ಯರ ತಂಡವನ್ನು ಆಯ್ಕೆ ಮಾಡಲು ಅಜಿತ … Continued

ಸುಲಭವಲ್ಲ, ಆದ್ರೆ ಸರಿ ಅನಿಸುತ್ತದೆ….”: ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಭಾರತದ ಕ್ರಿಕೆಟ್‌ ದಿಗ್ಗಜ ವಿರಾಟ್ ಕೊಹ್ಲಿ

ನವದೆಹಲಿ: ಭಾರತದ ಕ್ರಿಕೆಟ್‌ ದಿಗ್ಗಜ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದಿದ್ದಾರೆ. ಹಲವು ದಿನಗಳ ಊಹಾಪೋಹಗಳ ನಂತರ, ಭಾರತೀಯ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್ನಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ ಟೆಸ್ಟ್ ಕ್ರಿಕೆಟ್‌ನಿಂದ ತಕ್ಷಣದಿಂದಲೇ ನಿವೃತ್ತಿ ಘೋಷಿಸಿದ್ದಾರೆ. ಭಾರತದ ಟೆಸ್ಟ್ ನಾಯಕ ರೋಹಿತ್ ಶರ್ಮಾ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ ಬೆನ್ನಿಗೇ ಈಗ ವಿರಾಟ … Continued

ಟೆಸ್ಟ್‌ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರೋಹಿತ್‌ ಶರ್ಮಾ

ನವದೆಹಲಿ : ಭಾರತದ ತಂಡದ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ್ದಾರೆ. ಬುಧವಾರ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ ಅವರು, ಏಕದಿನ ಮಾದರಿಯಲ್ಲಿ ಮಾತ್ರ ಆಡುವುದಾಗಿ ಸ್ಪಷ್ಟಪಡಿಸಿದ್ದಾರೆ. 2024 ರ ಟಿ20 ವಿಶ್ವಕಪ್ ನಂತರ ರೋಹಿತ್ ಶರ್ಮಾ ಟಿ20 ಸ್ವರೂಪದ ಅಂತಾರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತರಾಗಿದ್ದರು. ಆಸ್ಟ್ರೇಲಿಯಾದಲ್ಲಿ ನಡೆದ 2024-25ರ … Continued

ಚಾಂಪಿಯನ್ಸ್‌ ಟ್ರೋಫಿ | ರಂಜಾನ್ ಉಪವಾಸದ ವೇಳೆ ಸೆಮಿಫೈನಲ್ ಪಂದ್ಯದಲ್ಲಿ ಎನರ್ಜಿ ಡ್ರಿಂಕ್ ಕುಡಿದಿದ್ದಕ್ಕೆ ಕ್ರಿಕೆಟಿಗ ಶಮಿಯನ್ನು ಕ್ರಿಮಿನಲ್ ಎಂದ ಮುಸ್ಲಿಂ ಧರ್ಮಗುರು

ನವದೆಹಲಿ : ಮಂಗಳವಾರ ಆಸ್ಟ್ರೇಲಿಯಾ ವಿರುದ್ಧದ ಭಾರತ ಸೆಮಿಫೈನಲ್ ಪಂದ್ಯದಲ್ಲಿ ಉಪವಾಸ ಮಾಡದೇ ಇದ್ದುದಕ್ಕಾಗಿ ಭಾರತದ ಕ್ರಿಕೆಟ್‌ ತಂಡದ ವೇಗದ ಬೌಲರ್‌ ಮೊಹಮ್ಮದ್ ಶಮಿ ಅವರನ್ನು ಮುಸ್ಲಿಂ ಧರ್ಮಗುರು ಟೀಕಿಸಿದ್ದಾರೆ. ಮುಸ್ಲಿಮರು ಆಚರಿಸುವ ಉಪವಾಸದ ಅವಧಿಯಲ್ಲಿ ನಡೆಯುತ್ತಿರುವ ಪವಿತ್ರ ತಿಂಗಳ ರಂಜಾನ್‌ನಲ್ಲಿ ಪಂದ್ಯ ನಡೆಯಿತು. ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಅವರು ಶಮಿಯನ್ನು “ಅಪರಾಧಿ” ಎಂದು … Continued

ವೀಡಿಯೊ |”ಮಂಗಗಳು ಕೂಡ ಅದನ್ನು ಮಾಡಲ್ಲ…”: ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ವಿರುದ್ಧ ಸೋತ ಪಾಕ್‌ ತಂಡದ ಬಗ್ಗೆ ವಾಸಿಂ ಅಕ್ರಂ ಹೀಗೇಕಂದ್ರು..?

ಪಾಕಿಸ್ತಾನ ಕೋಪಗೊಂಡಿದೆ. ಪಾಕಿಸ್ತಾನ ಹೊಗೆಯಾಡುತ್ತಿದೆ. ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿ 2025ರ ಲೀಗ್‌ ಹಂತದ ಪಂದ್ಯದಲ್ಲಿ ಪಾಕಿಸ್ತಾನವು ಸಾಂಪ್ರದಾಯಿಕ ವೈರಿ ಭಾರತದ ವಿರುದ್ಧದ ಹೀನಾಯವಾಗಿ ಸೋತಿದ್ದು, ಇದಾದದ ಒಂದು ದಿನದ ನಂತರ ಪಾಕಿಸ್ತಾನ ಕ್ರಿಕೆಟ್ ತಂಡವು ಗುಂಪು ಹಂತದಲ್ಲೇ ಟೂರ್ನಿಯಿಂದಲೇ ಹೊರಬಿದ್ದಿದೆ. ಕಳೆದ ವರ್ಷಗಳಿಂದ ಪಾಕಿಸ್ತಾನವು ಅನಿರೀಕ್ಷಿತವಾದ ತಂಡವಾಗಿತ್ತು. ಮತ್ತು ಅದು ಅವರ ಕ್ರಿಕೆಟ್ ಬ್ರ್ಯಾಂಡ್ … Continued

ಕ್ರಿಕೆಟ್‌ | ಚಾಂಪಿಯನ್ಸ್ ಟ್ರೋಫಿಗೆ ಭಾರತದ ತಂಡ ಪ್ರಕಟ

ನವದೆಹಲಿ: ಫೆಬ್ರವರಿ 19 ರಿಂದ ಪ್ರಾರಂಭವಾಗುವ 2025 ರ ಚಾಂಪಿಯನ್ಸ್ ಟ್ರೋಫಿ ಮತ್ತು ಅದಕ್ಕಿಂತ ಮೊದಲಲು ಇಂಗ್ಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಏಕದಿನ ಪಂದ್ಯಗಳ (ODI) ಸರಣಿಗಾಗಿ ಭಾರತವು ತನ್ನ ತಂಡವನ್ನು ಪ್ರಕಟಿಸಿದೆ. ಚಾಂಪಿಯನ್ಸ್‌ ಟ್ರೋಫಿಯಲ್ಲಿ ಭಾರತದ ತಂಡವು ಬಾಂಗ್ಲಾದೇಶದ ವಿರುದ್ಧ ತನ್ನ ಮೊದಲ ಪಂದ್ಯದೊಂದಿಗೆ ತನ್ನ ಅಭಿಯಾನ ಪ್ರಾರಂಭಿಸಲಿದೆ. ಫೆಬ್ರವರಿ 23 ರಂದು ದುಬೈನಲ್ಲಿ … Continued

ಹದಗೆಟ್ಟ ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿ ಆರೋಗ್ಯ ; ಆಸ್ಪತ್ರೆಗೆ ದಾಖಲು

ಮುಂಬೈ: ಭಾರತದ ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲಾ ಅಗತ್ಯ ಪರೀಕ್ಷೆಗಳನ್ನು ನಡೆಸುತ್ತಿದ್ದರೂ ವೈದ್ಯರು ಅವರನ್ನು ನಿಗಾದಲ್ಲಿ ಇರಿಸಿದ್ದಾರೆ. 52 ವರ್ಷ ವಯಸ್ಸಿನ ವಿನೋದ ಕಾಂಬ್ಳಿ ಅವರು ಇತ್ತೀಚೆಗೆ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕದಲ್ಲಿ ತಮ್ಮ ಬಾಲ್ಯದ ಗೆಳೆಯ ಮತ್ತು ಭಾರತೀಯ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ … Continued

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಪಿನ್ ದಿಗ್ಗಜ ಭಾರತದ ಆರ್ ಅಶ್ವಿನ್

ನವದೆಹಲಿ: ಬುಧವಾರ ಬ್ರಿಸ್ಬೇನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ನಂತರ ಭಾರತೀಯ ಕ್ರಿಕೆಟ್ ತಂಡದ ಸ್ಪಿನ್ನರ್ ಆರ್. ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪಂದ್ಯ ಡ್ರಾದಲ್ಲಿ ಅಂತ್ಯಗೊಂಡ ನಂತರ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಅಶ್ವಿನ್ ಈ ಘೋಷಣೆ ಮಾಡಿದರು. ಅಶ್ವಿನ್ ಅಡಿಲೇಡ್‌ನಲ್ಲಿ ಐದು ಟೆಸ್ಟ್‌ಗಳ ಸರಣಿಯ ಎರಡನೇ ಪಂದ್ಯವನ್ನು ಆಡಿದರು … Continued

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್‌ ಸರಣಿಗೆ 18 ಆಟಗಾರರ ಭಾರತದ ತಂಡ ಪ್ರಕಟಿಸಿದ ಬಿಸಿಸಿಐ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ 2024 ಟೆಸ್ಟ್‌ ಸರಣಿಗೆ ಭಾರತದ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ತಂಡದ ನಾಯಕರಾಗಿದ್ದು, ಜಸ್ಪ್ರೀತ್ ಬುಮ್ರಾ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಹರ್ಷಿತ್ ರಾಣಾ ಮತ್ತು ನಿತೀಶಕುಮಾರ … Continued