ಕ್ರಿಕೆಟ್‌ | ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟ

ನವದೆಹಲಿ: ಅಕ್ಟೋಬರ್ 16 ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಟೀಂ ಇಂಡಿಯಾದ 15 ಸದಸ್ಯರ ತಂಡವನ್ನು ಬಿಸಿಸಿಐ ಶುಕ್ರವಾರ ಪ್ರಕಟಿಸಿದೆ. ಏತನ್ಮಧ್ಯೆ, ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ T20I ಸರಣಿಯಲ್ಲಿ ಭಾರತಕ್ಕೆ ಪಾದಾರ್ಪಣೆ ಮಾಡಿದ ವೇಗಿ ಮಯಾಂಕ್ ಯಾದವ್ ಅವರನ್ನು ಕಾಯ್ದಿಟ್ಟ ಆಟಗಾರನಾಗಿ ಆಯ್ಕೆ ಮಾಡಲಾಗಿದೆ. ಬಾಂಗ್ಲಾದೇಶ ಟೆಸ್ಟ್ ಸರಣಿಯ … Continued

ಟೆಸ್ಟ್‌ ಕ್ರಿಕೆಟ್‌ ನಲ್ಲಿ ಅತಿ ಹೆಚ್ಚು ‘ಸರಣಿ ಶ್ರೇಷ್ಠ’ ಆಟಗಾರ ಪ್ರಶಸ್ತಿ : ಖ್ಯಾತ ಸ್ಪಿನ್ನರ್‌ ಮುರಳೀಧರನ್ ದಾಖಲೆ ಸರಿಗಟ್ಟಿದ ಭಾರತದ ಅಶ್ವಿನ್

ಕಾನ್ಪುರ: ಬಾಂಗ್ಲಾದೇಶ ವಿರುದ್ಧ ತವರಿನಲ್ಲಿ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಅಂತರದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಎರಡೂ ಟೆಸ್ಟ್‌ ಪಂದ್ಯಗಳಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ವಿಶ್ವ ನಂ. 1 ಟೆಸ್ಟ್ ಬೌಲರ್ ರವಿಚಂದ್ರನ್ ಅಶ್ವಿನ್ ಅವರು ಮಂಗಳವಾರ (ಅಕ್ಟೋಬರ್ 1) ತಮ್ಮ 11ನೇ ಬಾರಿಗೆ … Continued

ಭಾರತ vs ಬಾಂಗ್ಲಾದೇಶ | ಅತ್ಯಂತ ವೇಗವಾಗಿ 27,000 ರನ್ ಗಳಿಸಿದ ಆಟಗಾರರಾದ ವಿರಾಟ್ ಕೊಹ್ಲಿ ; ಈ ಸಾಧನೆ ಮಾಡಿದ ಆಟಗಾರರ ಪಟ್ಟಿ…

ಕಾನ್ಪುರ : ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್‌ನ 4 ನೇ ದಿನದ ಆಟದಲ್ಲಿ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 27,000 ರನ್‌ಗಳ ಗಡಿ ದಾಟಿದ ಬ್ಯಾಟರ್‌ ಆಗಿ ದಾಖಲೆ ನಿರ್ಮಿಸಿದ್ದಾರೆ. ಅಲ್ಲದೆ ಕ್ರಿಕೆಟ್‌ ಇತಿಹಾಸದಲ್ಲಿ ಅತ್ಯಂತ ವೇಗವಾಗಿ 27,000 ರನ್‌ಗಳನ್ನು ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ 6 ಮತ್ತು … Continued

ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಭಾರತದ ತಂಡ ಪ್ರಕಟ ; 156.7 ಕಿಮೀ ವೇಗದಲ್ಲಿ ಬೌಲ್‌ ಮಾಡುವ ಮಯಾಂಕ್‌ ತಂಡಕ್ಕೆ ಆಯ್ಕೆ

ನವದೆಹಲಿ: ಬಾಂಗ್ಲಾದೇಶ ವಿರುದ್ಧ ಮುಂಬರುವ ಮೂರು ಪಂದ್ಯಗಳ ಟಿ 20 ಪಂದ್ಯಾವಳಿಗೆ ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಯುವ ವೇಗಿ ಮಯಾಂಕ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಕೆಕೆಆರ್ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಕೂಡ ಸುಮಾರು ಮೂರು ವರ್ಷಗಳ ನಂತರ ಟಿ 20 ಪಂದ್ಯಾವಳಿಗೆ ಪುನರಾಗಮನ ಮಾಡುತ್ತಿದ್ದಾರೆ. … Continued

ವೀಡಿಯೊ..| ಬಾಂಗ್ಲಾ ವಿರುದ್ಧದ ಟೆಸ್ಟ್‌ ನಲ್ಲಿ ಎಲ್‌ ಬಿಡಬ್ಲ್ಯು ತೀರ್ಪಿಗೆ ʼಡಿ ಆರ್‌ ಎಸ್ʼ ಮನವಿ ಮಾಡದೆ ವಿರಾಟ್‌ ಕೊಹ್ಲಿ ಪ್ರಮಾದ…!

ಶುಕ್ರವಾರ ಚೆನ್ನೈನಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2 ನೇ ದಿನದಂದು ವಿರಾಟ್ ಕೊಹ್ಲಿ ಡಿಆರ್‌ಎಸ್‌ ಪ್ರಮಾದ ಎಸಗಿದ್ದಾರೆ. ಕೊಹ್ಲಿ ಬಾಂಗ್ಲಾದೇಶದ ಬೌಲರ್‌ಗಳ ವಿರುದ್ಧ ಉತ್ತಮ ಟಚ್‌ನಲ್ಲಿದ್ದರು. ಅವರು 36 ಎಸೆತಗಳಲ್ಲಿ ಎರಡು ಬೌಂಡರಿಗಳ ಸಹಾಯದಿಂದ 17 ರನ್ ಗಳಿಸಿದರು. ಆದಾಗ್ಯೂ, ಮೆಹಿದಿ ಹಸನ್ ಮಿರಾಜ್ ಅವರ ಪೂರ್ಣ ಎಸೆತ ಅವರ ಮುಂಭಾಗದ ಪ್ಯಾಡ್‌ಗೆ … Continued

ವೀಡಿಯೊ..| ಎಂ.ಎಸ್. ಧೋನಿಯನ್ನು ನಾನು ಎಂದಿಗೂ ಕ್ಷಮಿಸಲ್ಲ ; ಕ್ರಿಕೆಟರ್‌ ಯುವರಾಜ ಸಿಂಗ್ ತಂದೆ ಹೀಗೆ ಹೇಳಿದ್ಯಾಕೆ…?

ನವದೆಹಲಿ : ಭಾರತದ ಮಾಜಿ ಬ್ಯಾಟರ್ ಯುವರಾಜ ಸಿಂಗ್ ಅವರ ತಂದೆ ಯೋಗರಾಜ ಸಿಂಗ್ ಅವರು ಭಾರತದ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ಜೀ ಸ್ವಿಚ್ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಈಗ ವೈರಲ್ ಆಗಿರುವ ವೀಡಿಯೊದಲ್ಲಿ, ಯೋಗರಾಜ ಸಿಂಗ್ ಅವರು ಧೋನಿಯನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ. … Continued

ವೀಡಿಯೊ..| ನಡೆಯಲು ಸಾಧ್ಯವಾಗದ ಸ್ಥಿತಿಯಲ್ಲಿ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ; ಶಾಕ್‌ ಆದ ಕ್ರಿಕೆಟ್‌ ಪ್ರೇಮಿಗಳು

ಭಾರತದ ಮಾಜಿ ಕ್ರಿಕೆಟಿಗ ಮತ್ತು ಸಚಿನ್ ತೆಂಡೂಲ್ಕರ್ ಅವರ ಆಪ್ತ ಸ್ನೇಹಿತ ವಿನೋದ್ ಕಾಂಬ್ಳಿ ಅವರು ನಡೆದುಕೊಂಡು ಹೋಗಲಾರದ ಸ್ಥಿತಿಯಲ್ಲಿದ್ದಾರೆಯೇ…? ಅವರು ನಡೆದುಕೊಂಡು ಹೋಗಲು ಸಾಧ್ಯವಾಗದೆ ಪಕ್ಕದಲ್ಲಿದ್ದವರ ಸಹಾಯ ಕೇಳಿದ ವೀಡಿಯೊವೊಂದು ವೈರಲ್‌ ಆಗಿದೆ. ಭಾರತದ ಕ್ರಿಕೆಟ್‌ನಲ್ಲಿ ಅತ್ಯಂತ ಪ್ರತಿಭಾನ್ವಿತ ಎಡಗೈ ಆಟಗಾರರಲ್ಲಿ ಒಬ್ಬರಾಗಿದ್ದ ವಿನೋದ ಕಾಂಬ್ಳಿ ಅವರಿಗೆ ರಸ್ತೆಯಲ್ಲಿ ನಿಲ್ಲಲು ಸಾಧ್ಯವಾಗದೆ ಬೈಕ್‌ನ ಆಸರೆ … Continued

ಭಾರತದ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ ಗಂಭೀರ ನೇಮಕ

ನವದೆಹಲಿ: ಭಾರತದ ಪುರುಷರ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗಿ ಭಾರತದ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ ಗಂಭೀರ ಅವರನ್ನು ನೇಮಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ ಶಾ ಮಂಗಳವಾರ ಪ್ರಕಟಿಸಿದ್ದಾರೆ. T20 ವಿಶ್ವಕಪ್ 2024ರ ಮುಕ್ತಾಯದ ನಂತರ ಮುಖ್ಯ ಕೋಚ್‌ ಹುದ್ದೆ ತೊರೆದ ರಾಹುಲ್ ದ್ರಾವಿಡ್‌ ಅವರ ಬದಲಿಗೆ ಗೌತಮ ಗಂಭೀರ ಅವರನ್ನು … Continued

ರಾಹುಲ್ ದ್ರಾವಿಡ್ ಕುರಿತು ಭಾವನಾತ್ಮಕ ʼಬರಹʼ ಹಂಚಿಕೊಂಡ ಭಾರತದ ಕ್ರಿಕೆಟ್‌ ತಂಡದ ನಾಯಕ ರೋಹಿತ ಶರ್ಮಾ

ರೋಹಿತ್ ಶರ್ಮಾ ಅವರು ನಿರ್ಗಮಿತ ಭಾರತ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಟಿಪ್ಪಣಿ ಬರೆದಿದ್ದಾರೆ. ಅವರ ನಮ್ರತೆ ಮತ್ತು ಆಟಗಾರರನ್ನು ಸಮಾಧಾನದಲ್ಲಿ ಇರಿಸುವ ಅವರ ಸಾಮರ್ಥ್ಯಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. “ಆತ್ಮೀಯ ರಾಹುಲ್ ಭಾಯ್, ಈ ಬಗ್ಗೆ ನನ್ನ ಭಾವನೆಗಳನ್ನು ಸರಿಯಾಗಿ ವ್ಯಕ್ತಪಡಿಸಲು ನಾನು ಸರಿಯಾದ ಪದಗಳನ್ನು ಹುಡುಕಲು ಪ್ರಯತ್ನಿಸುತ್ತಿದ್ದೇನೆ. ಆದರೆ ನನಗೆ … Continued

T20 ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಬಿಸಿಸಿಐ ನೀಡಿದ 125 ಕೋಟಿ ರೂ. ಬಹುಮಾನದ ಹಂಚಿಕೆ ಹೇಗೆ ? ಯಾರಿಗೆ ಎಷ್ಟು ಸಿಗಲಿದೆ? ವಿವರ ಇಲ್ಲಿದೆ

 ನವದೆಹಲಿ: ಟಿ20 ವಿಶ್ವಕಪ್ ವಿಜೇತ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ 15 ಸದಸ್ಯರ ಭಾತರದ ತಂಡವು ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ನಲ್ಲಿ ನಡೆದ T20 ವಿಶ್ವಕಪ್ 2024 ಪಂದ್ಯಾವಳಿಯಲ್ಲಿ ಕಪ್‌ ಗೆದ್ದ ನಂತರ ಬಿಸಿಸಿಐ ಅವರಿಗೆ 125 ಕೋಟಿ ರೂ.ಗಳ ನಗದು ಬಹುಮಾನ ಘೋಷಿಸಿತು. ಒಟ್ಟು 42 ಜನರ … Continued