ವೀಡಿಯೊ..| ಎಂ.ಎಸ್. ಧೋನಿಯನ್ನು ನಾನು ಎಂದಿಗೂ ಕ್ಷಮಿಸಲ್ಲ ; ಕ್ರಿಕೆಟರ್‌ ಯುವರಾಜ ಸಿಂಗ್ ತಂದೆ ಹೀಗೆ ಹೇಳಿದ್ಯಾಕೆ…?

ನವದೆಹಲಿ : ಭಾರತದ ಮಾಜಿ ಬ್ಯಾಟರ್ ಯುವರಾಜ ಸಿಂಗ್ ಅವರ ತಂದೆ ಯೋಗರಾಜ ಸಿಂಗ್ ಅವರು ಭಾರತದ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ಜೀ ಸ್ವಿಚ್ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಈಗ ವೈರಲ್ ಆಗಿರುವ ವೀಡಿಯೊದಲ್ಲಿ, ಯೋಗರಾಜ ಸಿಂಗ್ ಅವರು ಧೋನಿಯನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ. … Continued

ವೀಡಿಯೊ..| ನಡೆಯಲು ಸಾಧ್ಯವಾಗದ ಸ್ಥಿತಿಯಲ್ಲಿ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ; ಶಾಕ್‌ ಆದ ಕ್ರಿಕೆಟ್‌ ಪ್ರೇಮಿಗಳು

ಭಾರತದ ಮಾಜಿ ಕ್ರಿಕೆಟಿಗ ಮತ್ತು ಸಚಿನ್ ತೆಂಡೂಲ್ಕರ್ ಅವರ ಆಪ್ತ ಸ್ನೇಹಿತ ವಿನೋದ್ ಕಾಂಬ್ಳಿ ಅವರು ನಡೆದುಕೊಂಡು ಹೋಗಲಾರದ ಸ್ಥಿತಿಯಲ್ಲಿದ್ದಾರೆಯೇ…? ಅವರು ನಡೆದುಕೊಂಡು ಹೋಗಲು ಸಾಧ್ಯವಾಗದೆ ಪಕ್ಕದಲ್ಲಿದ್ದವರ ಸಹಾಯ ಕೇಳಿದ ವೀಡಿಯೊವೊಂದು ವೈರಲ್‌ ಆಗಿದೆ. ಭಾರತದ ಕ್ರಿಕೆಟ್‌ನಲ್ಲಿ ಅತ್ಯಂತ ಪ್ರತಿಭಾನ್ವಿತ ಎಡಗೈ ಆಟಗಾರರಲ್ಲಿ ಒಬ್ಬರಾಗಿದ್ದ ವಿನೋದ ಕಾಂಬ್ಳಿ ಅವರಿಗೆ ರಸ್ತೆಯಲ್ಲಿ ನಿಲ್ಲಲು ಸಾಧ್ಯವಾಗದೆ ಬೈಕ್‌ನ ಆಸರೆ … Continued

ಭಾರತದ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ ಗಂಭೀರ ನೇಮಕ

ನವದೆಹಲಿ: ಭಾರತದ ಪುರುಷರ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗಿ ಭಾರತದ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ ಗಂಭೀರ ಅವರನ್ನು ನೇಮಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ ಶಾ ಮಂಗಳವಾರ ಪ್ರಕಟಿಸಿದ್ದಾರೆ. T20 ವಿಶ್ವಕಪ್ 2024ರ ಮುಕ್ತಾಯದ ನಂತರ ಮುಖ್ಯ ಕೋಚ್‌ ಹುದ್ದೆ ತೊರೆದ ರಾಹುಲ್ ದ್ರಾವಿಡ್‌ ಅವರ ಬದಲಿಗೆ ಗೌತಮ ಗಂಭೀರ ಅವರನ್ನು … Continued

ರಾಹುಲ್ ದ್ರಾವಿಡ್ ಕುರಿತು ಭಾವನಾತ್ಮಕ ʼಬರಹʼ ಹಂಚಿಕೊಂಡ ಭಾರತದ ಕ್ರಿಕೆಟ್‌ ತಂಡದ ನಾಯಕ ರೋಹಿತ ಶರ್ಮಾ

ರೋಹಿತ್ ಶರ್ಮಾ ಅವರು ನಿರ್ಗಮಿತ ಭಾರತ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಟಿಪ್ಪಣಿ ಬರೆದಿದ್ದಾರೆ. ಅವರ ನಮ್ರತೆ ಮತ್ತು ಆಟಗಾರರನ್ನು ಸಮಾಧಾನದಲ್ಲಿ ಇರಿಸುವ ಅವರ ಸಾಮರ್ಥ್ಯಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. “ಆತ್ಮೀಯ ರಾಹುಲ್ ಭಾಯ್, ಈ ಬಗ್ಗೆ ನನ್ನ ಭಾವನೆಗಳನ್ನು ಸರಿಯಾಗಿ ವ್ಯಕ್ತಪಡಿಸಲು ನಾನು ಸರಿಯಾದ ಪದಗಳನ್ನು ಹುಡುಕಲು ಪ್ರಯತ್ನಿಸುತ್ತಿದ್ದೇನೆ. ಆದರೆ ನನಗೆ … Continued

T20 ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಬಿಸಿಸಿಐ ನೀಡಿದ 125 ಕೋಟಿ ರೂ. ಬಹುಮಾನದ ಹಂಚಿಕೆ ಹೇಗೆ ? ಯಾರಿಗೆ ಎಷ್ಟು ಸಿಗಲಿದೆ? ವಿವರ ಇಲ್ಲಿದೆ

 ನವದೆಹಲಿ: ಟಿ20 ವಿಶ್ವಕಪ್ ವಿಜೇತ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ 15 ಸದಸ್ಯರ ಭಾತರದ ತಂಡವು ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ನಲ್ಲಿ ನಡೆದ T20 ವಿಶ್ವಕಪ್ 2024 ಪಂದ್ಯಾವಳಿಯಲ್ಲಿ ಕಪ್‌ ಗೆದ್ದ ನಂತರ ಬಿಸಿಸಿಐ ಅವರಿಗೆ 125 ಕೋಟಿ ರೂ.ಗಳ ನಗದು ಬಹುಮಾನ ಘೋಷಿಸಿತು. ಒಟ್ಟು 42 ಜನರ … Continued

ಅತಿಯಾದ ʼನಿದ್ದೆʼಯ ಕಾರಣದಿಂದ ಭಾರತದ ವಿರುದ್ಧದ T20 ವಿಶ್ವಕಪ್ ಪಂದ್ಯ ತಪ್ಪಿಸಿಕೊಂಡ ಬಾಂಗ್ಲಾದೇಶದ ವೇಗದ ಬೌಲರ್‌…!

ಬಾಂಗ್ಲಾದೇಶ ಕ್ರಿಕೆಟ್ ತಂಡದ ವೇಗದ ಬೌಲರ್ ತಸ್ಕಿನ್ ಅಹ್ಮದ್ ಅವರು ‘ಅತಿ ನಿದ್ದೆ’ಯಿಂದಾಗಿ ಭಾರತ ವಿರುದ್ಧದ ಟಿ20 ವಿಶ್ವಕಪ್ 2024 ಪಂದ್ಯದಲ್ಲಿ ಆಡುವುದನ್ನು ತಪ್ಪಿಸಿಕೊಂಡರು ಎಂದು ವರದಿಯೊಂದು ಹೇಳಿದೆ. ತಸ್ಕಿನ್ ತನ್ನ ಕೋಣೆಯಲ್ಲಿ ಮಲಗಿದ್ದ ಕಾರಣ ತಂಡದ ಮ್ಯಾನೇಜ್‌ಮೆಂಟಿಗೆ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಮತ್ತು ಇದರ ಪರಿಣಾಮವಾಗಿ, ಪಂದ್ಯದ ವೇಳೆ ಅವರು ತಂಡದ ಬಸ್ ತಪ್ಪಿಸಿಕೊಂಡರು … Continued

ಇಂಟರ್ನೆಟ್‌ ನಲ್ಲಿ ಸಂಚಲನ ಸೃಷ್ಟಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟರ್‌ ಶೋಯೆಬ್ ಅಖ್ತರ್ ಹಂಚಿಕೊಂಡ ಭಗವದ್ಗೀತೆ ಶ್ಲೋಕದ ಪೋಸ್ಟ್…!

ಪಾಕಿಸ್ತಾನ ಕ್ರಿಕೆಟ್‌ ತಂಡದ ಮಾಜಿ ವೇಗದ ಬೌಲರ್‌ ಶೋಯೆಬ್ ಅಖ್ತರ್ ಸೋಮವಾರ ಅಂತರ್ಜಾಲದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಮ್ಮ ದಿಟ್ಟ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ಶೋಯೆಬ್ ಅಖ್ತರ್‌ ಅವರು ಭಗವದ್ಗೀತೆಯ ಉಲ್ಲೇಖವನ್ನು ತಮ್ಮ ಇನ್ಸ್ಟಾಗ್ರಾಂ (Instagram)ನಲ್ಲಿ ಹಂಚಿಕೊಂಡಿದ್ದಾರೆ, “ಅನಿಯಂತ್ರಿತ ಮನಸ್ಸಿಗಿಂತ ದೊಡ್ಡ ಶತ್ರು ಇಲ್ಲ (There’s no greater enemy than an uncontrolled mind) … Continued

ಕ್ರಿಕೆಟ್‌ : ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಯಲ್ಲಿ ದ್ರಾವಿಡ್ ಏಕೆ ಮುಂದುವರಿಯಲಿಲ್ಲ? ಕಾರಣ ಬಹಿರಂಗಪಡಿಸಿದ ಬಿಸಿಸಿಐ ಕಾರ್ಯದರ್ಶಿ

ನವದೆಹಲಿ: T20 ವಿಶ್ವಕಪ್ 2024ರ ನಂತರ ಭಾರತದ ತಂಡದ ಮುಖ್ಯ ತರಬೇತುದಾರರಾಗಿದ್ದ ರಾಹುಲ್ ದ್ರಾವಿಡ್ ಅವರ ಅವಧಿಯು ಮುಕ್ತಾಯವಾಗಿದ್ದು, ಮುಂದಿನ ಟೀಂ ಇಂಡಿಯಾದ ಮುಖ್ಯ ಕೋಚ್‌ ಹುದ್ದೆಗಾಗಿ ಹುಡುಕಾಟ ನಡೆಯುತ್ತಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ನಂತರ ದ್ರಾವಿಡ್ ಅವರು ತಮ್ಮ ಮುಖ್ಯ ಕೋಚ್‌ ಹುದ್ದೆಗೆ ಅದ್ಭುತ ವಿದಾಯ … Continued

ವೀಡಿಯೊ..| ಭಾರತದ T20 ವಿಶ್ವಕಪ್ ವಿಜಯದ ನಂತರ ಬಾರ್ಬಡೋಸ್ ಪಿಚ್‌ ನ ಮಣ್ಣು ತಿಂದ ನಾಯಕ ರೋಹಿತ್ ಶರ್ಮಾ

ಭಾರತದ ನಾಯಕ ರೋಹಿತ್ ಶರ್ಮಾ ಶನಿವಾರ ವಿಶಿಷ್ಟ ರೀತಿಯಲ್ಲಿ ತಂಡದ T20 ವಿಶ್ವಕಪ್ 2024 ಗೆಲುವನ್ನು ಆಚರಿಸಿಕೊಂಡಿದ್ದಾರೆ. ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಜಯಸಾಧಿಸಿ T20 ವಿಶ್ವಕಪ್ 2024 ರೋಹಿತ್ ನೇತೃತ್ವದ ಟೀಮ್‌ ಏಳು ರನ್‌ಗಳಿಂದ ಜಯಸಾಧಿಸಿತು. ಐಸಿಸಿ ಪ್ರಶಸ್ತಿಗಾಗಿ 11 ವರ್ಷಗಳ ಬರವನ್ನು ಇದು ಕೊನೆಗೊಳಿಸಿತು. ಭಾರತೀಯ ತಂಡದಲ್ಲಿ … Continued

ಟಿ 20 ವಿಶ್ವಕಪ್ 2024 : ಭಾರತ ಚಾಂಪಿಯನ್‌

ಬಾರ್ಬಡೋಸ್ : ಬ್ರಿಡ್ಜ್‌ಟೌನ್ ಕೆನ್ಸಿಂಗ್ಟನ್ ಓವಲ್ ನಲ್ಲಿ ನಡೆದ T 20 ವಿಶ್ವಕಪ್ ಫೈನಲ್ ನಲ್ಲಿ ರೋಚಕ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ ಗಳ ಜಯ ಸಾಧಿಸುವ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಗೆಲುವಿನ ಸಮೀಪ ಬಂದು ಕೊನೆ ಕ್ಷಣದಲ್ಲಿ ಪಂದ್ಯ ಕಳೆದುಕೊಂಡ ದಕ್ಷಿಣ ಆಫ್ರಿಕಾ ನಿರಾಸೆ ಅನುಭವಿಸಿದೆ. ಟಾಸ್ ಗೆದ್ದು … Continued