ಭಾರತ-ದಕ್ಷಿಣ ಆಫ್ರಿಕ ನಡುವೆ T20 ವಿಶ್ವಕಪ್ ಫೈನಲ್: ಮಳೆ ಬಂದ್ರೆ ಮುಂದೇನು..? ʼರಿಸರ್ವ್ ದಿನʼ ನಿಯಮ, ಕನಿಷ್ಠ ಓವರ್‌ಗಳು, ಹೆಚ್ಚುವರಿ ಸಮಯ…

ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿರುವ ಕೆನ್ಸಿಂಗ್ಟನ್ ಓವಲ್‌ನಲ್ಲಿ ಶನಿವಾರ ನಡೆಯಲಿರುವ T20 ವಿಶ್ವಕಪ್ 2024 ರ ಫೈನಲ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಡಲಿವೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಐಸಿಸಿ ಟ್ರೋಫಿಗಾಗಿ ತಮ್ಮ ಸುದೀರ್ಘ 11 ವರ್ಷಗಳ ಕಾಯುವಿಕೆಯನ್ನು ಅಂತ್ಯಗೊಳಿಸುವ ಗುರಿಯನ್ನು ಹೊಂದಿದೆ, ಆದಾಗ್ಯೂ, ಪಂದ್ಯವು ಮಳೆಯಿಂದ ಅಡ್ಡಿಯಾಗುವ ಸಾಧ್ಯತೆಯಿದೆ. ಹವಾಮಾನ ಮುನ್ಸೂಚನೆಯು ಶೇ 51 … Continued

ಜಿಂಬಾಬ್ವೆ T20 ಸರಣಿಗೆ ಭಾರತದ ತಂಡ ಪ್ರಕಟ ; ಗಿಲ್ ಗೆ ನಾಯಕತ್ವ, ಹಿರಿಯರಿಗೆ ವಿಶ್ರಾಂತಿ, ಯುವ ಆಟಗಾರರಿಗೆ ಮಣೆ

ನವದೆಹಲಿ: ಜುಲೈ 6ರಿಂದ ಮತ್ತು 14 ರ ವರೆಗೆ ನಡೆಯಲಿರುವ ಜಿಂಬಾಬ್ವೆ ವಿರುದ್ಧದ 5 ಪಂದ್ಯಗಳ T20 ಸರಣಿಗೆ ಭಾರತದ ತಂಡ ಪ್ರಕಟಿಸಲಾಗಿದ್ದು, ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ತಂಡದ ನಾಯಕನಾಗಿ ಶುಭಮನ್ ಗಿಲ್ ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ, ಯುವ ಆಟಗಾರರಾದ ರಿಯಾನ್ ಪರಾಗ್, ಅಭಿಷೇಕ್ ಶರ್ಮಾ ಮತ್ತು ನಿತೀಶ್ ರೆಡ್ಡಿ ಅವರು … Continued

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಬೆಂಗಳೂರಲ್ಲಿ ಅಪಾರ್ಟ್ಮೆಂಟ್‌ ನಿಂದ ಬಿದ್ದು ಸಾವು ; ಆತ್ಮಹತ್ಯೆ ಶಂಕೆ

ಬೆಂಗಳೂರು: ಕ್ರಿಕೆಟಿಗ, ಟೀಂ ಇಂಡಿಯಾ (Team India) ಮಾಜಿ ಆಟಗಾರ ಕರ್ನಾಟಕದ ವೇಗಿ ಡೇವಿಡ್‌ ಜಾನ್ಸನ್‌ (52) ಅಪಾರ್ಟ್ಮೆಂಟ್‌ನಿಂದ ಬಿದ್ದು ಸಾವಿಗೀಡಾಗಿದ್ದು, ಅವರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಕೊತ್ತನೂರು ಬಳಿ ಇರುವ ಎಸ್‌ಎಲ್‌ವಿ ಪ್ಯಾರಡೈಸ್‌ ಅಪಾರ್ಟ್ಮೆಂಟ್‌ನಲ್ಲಿ 4ನೇ ಮಹಡಿಯಿಂದ ಜಿಗಿದಿದ್ದಾರೆ ಎನ್ನಲಾಗಿದ್ದು, ತಕ್ಷಣವೇ ಅವರನ್ನ ಆಸ್ಪತ್ರೆಗೆ … Continued

ಟಿ20 ವಿಶ್ವಕಪ್ ಕ್ರಿಕೆಟ್‌ 2024 : 15 ಆಟಗಾರರ ಭಾರತದ ತಂಡ ಪ್ರಕಟ ; ಕೆಎಲ್ ರಾಹುಲ್ ಗೆ ಕೊಕ್

ನವದೆಹಲಿ: ಅಮೆರಿಕದಲ್ಲಿ ನಡೆಯಲಿರುವ   ಟಿ20 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ 15 ಮಂದಿಯ ತಂಡವನ್ನು ಆಯ್ಕೆ ಮಾಡಲಾಗಿದೆ. ಕೆ.ಎಲ್‌. ರಾಹುಲ್‌ ಅವರನ್ನು ಕೈಬಿಡಲಾಗಿದೆ. ಮಂಗಳವಾರ (ಏಪ್ರಿಲ್‌ ೩೦) ನಡೆದ ಭಾರತ ತಂಡದ ಆಯ್ಕೆ ಸಮಿತಿ ಸಭೆಯಲ್ಲಿ ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಯಿತು. ಹಾರ್ದಿಕ್ ಪಾಂಡ್ಯಾಗೆ … Continued

ಮಾಜಿ ವ್ಯವಹಾರ ಪಾಲದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಕ್ರಿಕೆಟಿಗ ಎಂ.ಎಸ್. ಧೋನಿ : 15 ಕೋಟಿ ರೂ ವಂಚನೆ ಆರೋಪ

ರಾಂಚಿ : ಆರ್ಕಾ ಸ್ಪೋರ್ಟ್ಸ್ ಅಂಡ್ ಮ್ಯಾನೇಜ್‌ಮೆಂಟ್ ಲಿಮಿಟೆಡ್‌ನ ಮಿಹಿರ್ ದಿವಾಕರ ಮತ್ತು ಸೌಮ್ಯ ವಿಶ್ವನಾಥನ್‌ ವಿರುದ್ಧ ಕ್ರಿಕೆಟ್ ದಿಗ್ಗಜ ಮಹೇಂದ್ರ ಸಿಂಗ್ ಧೋನಿ ರಾಂಚಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಸೌಮ್ಯ ವಿಶ್ವನಾಥನ್ ಮತ್ತು ಮಿಹಿರ್ ದಿವಾಕರ ವಿರುದ್ಧ ಧೋನಿ ಸುಮಾರು 15 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮಿಹಿರ್ ದಿವಾಕರ ಅವರು … Continued

ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರಿಕೆ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬುಧವಾರ ಟೀಂ ಇಂಡಿಯಾದ ( ಪುರುಷರು) ಕೋಚಿಂಗ್ ಸಿಬ್ಬಂದಿ ಗುತ್ತಿಗೆ ವಿಸ್ತರಿಸುವುದಾಗಿ ಪ್ರಕಟಿಸಿದ್ದು, ರಾಹುಲ್ ದ್ರಾವಿಡ್ ಭಾರತದ ಮುಖ್ಯ ಕೋಚ್ ಆಗಿ ಮುಂದುವರಿಯಲಿದ್ದಾರೆ. ಬ್ಯಾಟಿಂಗ್ ಕೋಚ್ ವಿಕ್ರಂ ರಾಥೋರ್, ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಸೇರಿದಂತೆ ಸಹಾಯಕ ಸಿಬ್ಬಂದಿಯ ಇತರ … Continued

ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ರಕ್ಷಿಸಿದ ಕ್ರಿಕೆಟಿಗ ಮೊಹಮ್ಮದ್ ಶಮಿ

ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಭಾರತೀಯರ ಮನಗೆದ್ದಿದ್ದ ವೇಗಿ ಮೊಹಮ್ಮದ್ ಶಮಿ ನೈನಿತಾಲ್‌ನಲ್ಲಿ ಅಪಘಾತಕ್ಕೀಡಾದ ವ್ಯಕ್ತಿಯನ್ನು ಕಾಪಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಶಮಿ ಶನಿವಾರ ತಡರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ವೀಡಿಯೊ ಹಂಚಿಕೊಂಡಿದ್ದಾರೆ. ತಾನು ಮತ್ತು ತನ್ನ ಜೊತೆಗಿದ್ದ ಕೆಲವರು ಜೊತೆಗೂಡಿ ಬೆಟ್ಟದಲ್ಲಿ ಕೆಳಗಿಳಿದು ಅಪಘಾತದಲ್ಲಿ ಬೆಟ್ಟದಿಂದ ಕೆಳಗೆ ಬಿದ್ದಿದ್ದ ಕಾರಿನ … Continued