ರಾಜ್ಯಸಭೆಯಲ್ಲಿ ಪೆಗಾಸಸ್ ಕುರಿತ ಅಶ್ವಿನಿ ವೈಷ್ಣವ್ ಹೇಳಿಕೆ ಕಸಿದುಕೊಂಡು ಹರಿದುಹಾಕಿದ ಟಿಎಂಸಿ ಸಂಸದ ಸಂತನು ಸೇನ್‌

ನವದೆಹಲಿ: ಪೆಗಾಸಸ್ ಸ್ಪೈವೇರ್ ವಿವಾದದ ಬಗ್ಗೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರ ಹೇಳಿಕೆಯನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸಂತನು ಸೇನ್ ಕಿತ್ತುಕೊಂಡು ಹರಿದು ಹಾಕಿದ ನಂತರ ನಂತರ ಗುರುವಾರ ರಾಜ್ಯಸಭೆಯಲ್ಲಿ ಗದ್ದಲ ಉಂಟಾಯಿತು. ಈ ವಿಷಯದ ಬಗ್ಗೆ ಹೇಳಿಕೆ ನೀಡಲು ಅಶ್ವಿನಿ ವೈಷ್ಣವ್ ಅವರನ್ನು ಕರೆಸಿದಾಗ ಟಿಎಂಸಿ ಮತ್ತು ಇತರ … Continued