ಚಿಕ್ಕಮಗಳೂರು : ಬೆಟ್ಟದಿಂದ ಬೆಟ್ಟಕ್ಕೆ ಹಗ್ಗ ಕಟ್ಟಿ 4 ಸಾವಿರ ಅಡಿ ಪ್ರಪಾತದಿಂದ ಟೆಕ್ಕಿ ಮೃತದೇಹ ಹೊತ್ತು ತಂದ ತಂಡ

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ರಾಣಿಝರಿ ಜಲಪಾತದ ಬಳಿ ಸುಮಾರು 4 ಸಾವಿರ ಅಡಿ ಪ್ರಪಾತದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಬೆಂಗಳೂರು ಮೂಲದ ಟೆಕ್ಕಿ ಭರತ್ ಮೃತದೇಹವನ್ನ ಹರಸಾಹಸಪಟ್ಟು ಪ್ರಪಾತದಿಂದ ಮೇಲಕ್ಕೆ ತರಲಾಗಿದೆ ಎಂದು ವರದಿಯಾಗಿದೆ. ಶನಿವಾರ ಸಂಜೆಗೆ ಮೃತದೇಹ ಪತ್ತೆಯಾಗಿದ್ದರೂ ಕತ್ತಲಲ್ಲಿ 4 ಸಾವಿರ ಅಡಿ ಕಡಿದಾದ ಪ್ರಪಾತದಿಂದ ಮೃತದೇಹ ಹೊರತರುವುದು ಕಷ್ಟಸಾಧ್ಯ … Continued