ಬೆಂಗಳೂರು : ಟೆಕ್ಕಿ ಪತಿ ಆತ್ಮಹತ್ಯೆ, ಅದನ್ನು ನೋಡಿ 17ನೇ ಮಹಡಿಯಿಂದ ಜಿಗಿದು ಪತ್ನಿ ಸಾವು

ಬೆಂಗಳೂರು: ಸೋಮವಾರ (ಮಾರ್ಚ್ 30) ಹೃದಯವಿದ್ರಾವಕ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದ್ದು, ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. . ಈ ಘಟನೆ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪತಿಯ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ನಂತರ ಪತ್ನಿಯೂ ಸಹ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಭಾನುಚಂದರ ರೆಡ್ಡಿ … Continued

ಬೆಂಗಳೂರು ; ಹೆತ್ತ ತಂದೆ-ತಾಯಿಯನ್ನೇ ಕೊಂದ ಟೆಕ್ಕಿ

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ನಿವೃತ್ತ ನೌಕಾಪಡೆ ಕ್ಯಾಪ್ಟನ್ ಹಾಗೂ ಪತ್ನಿ ಬಲಿ; ಮಗನ ಬಂಧನ ಬೆಂಗಳೂರು: ನಗರದ ವಿಜ್ಞಾನ ನಗರದಲ್ಲಿ ಬುಧವಾರ ಬೆಳಿಗ್ಗೆ ಭೀಕರ ಘಟನೆಯೊಂದು ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಮಗನೊಬ್ಬ ತನ್ನ ತಂದೆ-ತಾಯಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಎಚ್‌ಎಎಲ್ (HAL) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. … Continued

ಐಷಾರಾಮಿ ಜೀವನಕ್ಕಾಗಿ 60 ಕಡೆ ದರೋಡೆ: ಬಿಎಂಡಬ್ಲ್ಯೂ ಕಾರು ಇರುವ ಮಾಜಿ ಐಟಿ ಉದ್ಯೋಗಿಯ ಬಂಧನ…!

ವಿಶಾಖಪಟ್ಟಣ: ಐಷಾರಾಮಿ ಜೀವನದ ವ್ಯಾಮೋಹಕ್ಕೆ ಬಿದ್ದು ವಿಶಾಖಪಟ್ಟಣ ಸೇರಿದಂತೆ ಆಂಧ್ರಪ್ರದೇಶದಾದ್ಯಂತ ಸರಣಿ ಮನೆಗಳ್ಳತನ ನಡೆಸುತ್ತಿದ್ದ 27 ವರ್ಷದ ಮಾಜಿ ಐಟಿ ಉದ್ಯೋಗಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಸತತವಾಗಿ ಕೇಳಿಬರುತ್ತಿದ್ದ ರಾತ್ರಿ ವೇಳೆಯ ಕಳ್ಳತನದ ದೂರುಗಳ ಬೆನ್ನತ್ತಿದ ಪೊಲೀಸರು, ಸುದೀರ್ಘ ತನಿಖೆಯ ನಂತರ ಅಚ್ಚಿ ಮಹೇಶ ರೆಡ್ಡಿ ಅಲಿಯಾಸ್ ‘ಸನ್ನಿ’ ಎಂಬಾತನನ್ನು ಸೆರೆಹಿಡಿಯುವಲ್ಲಿ … Continued

ಅತಿದೊಡ್ಡ ಡಿಜಿಟಲ್ ಅರೆಸ್ಟ್ ಪ್ರಕರಣ ; ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಟೆಕ್ಕಿ…!

ಬೆಂಗಳೂರು: ಬೆಂಗಳೂರಿನಲ್ಲಿ 57 ವರ್ಷದ ಮಹಿಳೆಯೊಬ್ಬರಿಗೆ ಆರು ತಿಂಗಳ ಅವಧಿಯಲ್ಲಿ ಸುಮಾರು ₹ 32 ಕೋಟಿಗಳಷ್ಟು ಬೃಹತ್ ಮೊತ್ತದ ವಂಚನೆ ಮಾಡಲಾಗಿದೆ. ‘ಡಿಜಿಟಲ್ ಬಂಧನ’ (Digital Arrest) ಹೆಸರಿನಲ್ಲಿ ಈ ವಂಚನೆ ನಡೆಸಲಾಗಿದ್ದು, ಸಿಬಿಐ (CBI) ಅಧಿಕಾರಿಗಳೆಂದು ನಟಿಸಿದ ವಂಚಕರು ಮಹಿಳೆಯನ್ನು ನಿರಂತರವಾಗಿ ವೀಡಿಯೊ ಕಣ್ಗಾವಲಿನಲ್ಲಿರಿಸಿ, ಹಣ ಕಳುಹಿಸುವಂತೆ ಒತ್ತಾಯಿಸಿ 187 ಬ್ಯಾಂಕ್ ವರ್ಗಾವಣೆಗಳ ಮೂಲಕ … Continued

ಸಿಗರೇಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಫ್ಟ್‌ವೇರ್ ಉದ್ಯೋಗಿಯ ಮೇಲೆ ಕಾರು ಹರಿಸಿದ ಬೆಂಗಳೂರಿನ ವ್ಯಕ್ತಿ….!

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಹಿಟ್ ಅಂಡ್ ರನ್ ಘಟನೆಯಲ್ಲಿ 29 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಸಾವಿಗೀಡಾಗಿದ್ದು, ಅವರ ಸ್ನೇಹಿತ ಗಾಯಗೊಂಡಿದ್ದಾರೆ. ಸಿಗರೇಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳವೇ ಇದಕ್ಕೆ ಕಾರಣ ಎನ್ನಲಾಗಿದೆ. ಮೇ 10 ರ ಮುಂಜಾನೆ ಈ ಘಟನೆ ನಡೆದಿದೆ ಎನ್ನಲಾಗಿದ್ದು ಮೃತ ಸಂಜಯ ಮತ್ತು ಅವರ ಸ್ನೇಹಿತ … Continued

ಹೈದರಾಬಾದ್‌ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್‌ ಬೆದರಿಕೆ : ಬೆಂಗಳೂರಿನ ಟೆಕ್ಕಿ ಬಂಧನ

ಹೈದರಾಬಾದ್‌ : ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಮೇಲ್ ಕಳುಹಿಸಿದ್ದಕ್ಕಾಗಿ ಬೆಂಗಳೂರಿನ 34 ವರ್ಷದ ಮಾಜಿ ಐಟಿ ಉದ್ಯೋಗಿಯನ್ನು ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಬಿಹಾರ ಮೂಲದ ಆರೋಪಿ ವೈಭವ ತಿವಾರಿ ಫೆಬ್ರವರಿ 15 ಮತ್ತು 18 ರಂದು ಆರ್‌ಜಿಐ ವಿಮಾನ ನಿಲ್ದಾಣಕ್ಕೆ ಎರಡು ಬೆದರಿಕೆ ಇ ಮೇಲ್‌ಗಳನ್ನು ಕಳುಹಿಸಿದ್ದಾನೆ. … Continued