ಹುಲಿ ದಾಳಿಗೆ ಹದಿಹರೆಯದ ಕಾರ್ಮಿಕ ಸಾವು

ಮಡಿಕೇರಿ: ನರಭಕ್ಷಕ ಹುಲಿ ದಾಳಿಗೆ ಸಿಲುಕಿ ಹದಿಹರೆಯದ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಕೊಡಗು-ಕೇರಳ ಗಡಿಭಾಗವಾದ ಚೂರಿಕಾಡು ಬಳಿ ನಡೆದ ವರದಿಯಾಗಿದೆ. ಪಿರಿಯಾಪಟ್ಟಣ ತಾಲೂಕಿನ ಪಂಚವಳ್ಳಿ ಗ್ರಾಮದ ಕಾರ್ಮಿಕ ಚೇತನ್ (18) ಹುಲಿ ದಾಳಿಗೆ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಭಾನುವಾರ ಮಧ್ಯಾಹ್ನದ ವೇಳೆ ಈತ ಕಾಫಲಿ ಪ್ಲಾಂಟ್‌ನಲ್ಲಿ ತನ್ನ ದೈನಂದಿನ ಕೆಲಸದಲ್ಲಿ ನಿರತನಾಗಿದ್ದಾಗ ತೋಟದಲ್ಲಿದ್ದ ಹುಲಿ … Continued