2002ರ ಗುಜರಾತ್ ಗಲಭೆ ಪ್ರಕರಣ: ತೀಸ್ತಾ ಸೆತಲ್ವಾಡ್‌ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತೀಸ್ತಾ ಸೆತಲ್ವಾಡ್ ಅವರು ಗಲಭೆಗಳ ತನಿಖೆಗಾಗಿ ರಚಿಸಲಾದ ನಾನಾವತಿ ಆಯೋಗದ ಮುಂದೆ ಸಾಕ್ಷಿಗಳ ಸುಳ್ಳು ಹೇಳಿಕೆಗಳನ್ನು ಸೃಷ್ಟಿಸಿ ಅದನ್ನು ಸಲ್ಲಿಸಿದ ಆರೋಪ ಎದುರಿಸಿತ್ತಿದ್ದಾರೆ. ತೀಸ್ತಾ ಸೆತಲ್ವಾಡ್‌ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ … Continued