ಪಾಕಿಸ್ತಾನಕ್ಕೆ ಮತ್ತೆ ಜಲಸಂಕಷ್ಟ…! ಈ ಬಾರಿ ತಾಲಿಬಾನ್‌ ಕ್ರಮದಿಂದ ಪಾಕಿಸ್ತಾನಕ್ಕೆ ಕೃಷಿ-ಕುಡಿಯುವ ನೀರಿಗೆ ಸಂಕಷ್ಟ..!!

ನವದೆಹಲಿ: ಭಾರತದ ಹೆಜ್ಜೆಯನ್ನೇ ಅನುಸರಿಸಲು ಮುಂದಾಗಿರುವ ಅಫ್ಘಾನಿಸ್ತಾನದ ತಾಲಿಬಾನ್‌ ಆಡಳಿತವು ಈ ವಾರ ಕುನಾರ್ ನದಿಯ ಅಡ್ಡಲಾಗಿ ‘ಎಷ್ಟು ಸಾಧ್ಯವೋ ಅಷ್ಟು ಬೇಗನೆ’ ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ ಪಾಕಿಸ್ತಾನಕ್ಕೆ ನೀರಿನ ಲಭ್ಯತೆಯನ್ನು ನಿರ್ಬಂಧಿಸಲು ಮುಂದಾಗಿದೆ. ಈ ಆದೇಶವನ್ನು ಸರ್ವೋಚ್ಚ ನಾಯಕ ಮೌಲ್ವಿ ಹಿಬತುಲ್ಲಾ ಅಖುಂದ್‌ಜಾದಾ ಅವರು ನೀಡಿದ್ದಾರೆ ಎಂದು ತಾಲಿಬಾನ್‌ನ ಹಂಗಾಮಿ ಜಲಸಂಪನ್ಮೂಲ ಸಚಿವರು ‘ಎಕ್ಸ್’ … Continued

ತನ್ನ ದೇಶದ ಪ್ರಾಂತ್ಯದ ಮೇಲೆಯೇ ಬಾಂಬ್ ಹಾಕಿದ ಪಾಕಿಸ್ತಾನದ ವಾಯುಪಡೆ ; 30 ಮಂದಿ ಸಾವು

ಸೋಮವಾರ ಪಾಕಿಸ್ತಾನ ವಾಯುಪಡೆ ವಿಮಾನಗಳು ತಮ್ಮದೇ ದೇಶದ ಪ್ರಾಂತ್ಯವಾದ ಖೈಬರ್ ಪಖ್ತುಂಖ್ವಾದ ಹಳ್ಳಿಯ ಮೇಲೆ ಎಂಟು ಬಾಂಬ್‌ಗಳನ್ನು ಹಾಕಿದ್ದರಿಂದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಪಶ್ತೂನ್ ಬಹುಸಂಖ್ಯಾತರು ಇರುವ ಮಾಟ್ರೆ ದಾರಾ ಗ್ರಾಮದ ಮೇಲೆ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಜೆಎಫ್ -17 … Continued