ಕೆಬಿಸಿಯಲ್ಲಿ 50 ಲಕ್ಷ ರೂ. ಗೆದ್ದಿದ್ದ ಮಹಿಳಾ ಅಧಿಕಾರಿ ಭ್ರಷ್ಟಾಚಾರ ಪ್ರಕರಣದಲ್ಲಿ ಅರೆಸ್ಟ್

ಶಿಯೋಪುರ: ಖ್ಯಾತ ಟಿವಿ ಕಾರ್ಯಕ್ರಮ ‘ಕೌನ್ ಬನೇಗಾ ಕರೋಡ್‌ ಪತಿ’ (KBC)ಯಲ್ಲಿ 50 ಲಕ್ಷ ರೂಪಾಯಿ ಗೆದ್ದು ದೇಶಾದ್ಯಂತ ಸುದ್ದಿಯಾಗಿದ್ದ ಮಹಿಳಾ ತಹಶೀಲ್ದಾರ ಅಮಿತಾ ಸಿಂಗ್ ತೋಮರ್ ಅವರನ್ನು ಇದೀಗ 2.5 ಕೋಟಿ ರೂಪಾಯಿಗಳ ಪ್ರವಾಹ ಪರಿಹಾರ ಹಗರಣದ ಆರೋಪದ ಮೇಲೆ ಬಂಧಿಸಲಾಗಿದೆ. ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಪೊಲೀಸರು  ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.  2021ರಲ್ಲಿ ಶಿಯೋಪುರ ಜಿಲ್ಲೆಯ … Continued

ಬೆಂಗಳೂರು ಲಾಡ್ಜ್​ನಲ್ಲಿ ತೀರ್ಥಹಳ್ಳಿ‌ ತಹಶೀಲ್ದಾರ್ ಶವವಾಗಿ ಪತ್ತೆ

ಬೆಂಗಳೂರು : ತೀರ್ಥಹಳ್ಳಿ ತಹಶೀಲ್ದಾರ ಅವರು ಬೆಂಗಳೂರಿನ ಲಾಡ್ಜ್​ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರು ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತೀರ್ಥಹಳ್ಳಿ ತಹಶೀಲ್ದಾರ ಜಕ್ಕಣ್ಣ ಗೌಡರ್ (54) ಅವರು ನ್ಯಾಯಾಲಯದ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಜಕ್ಕಣ್ಣ ಗಾಂಧಿನಗರ ಬಳಿಯ ಲಾಡ್ಜ್​ ಒಂದರಲ್ಲಿ ತಂಗಿದ್ದರು ಎಂದು ಹೇಳಲಾಗಿದೆ. ಬುಧವಾರ ಮಧ್ಯಾಹ್ನದಿಂದ ಕುಟುಂಬದವರು ಹಾಗೂ ಅಧಿಕಾರಿಗಳ … Continued