ಲಾಲು ಕುಟುಂಬದಲ್ಲಿ ಬಿರುಗಾಳಿ ; ಹಿರಿಯ ಮಗನನ್ನು ಆರ್‌ ಜೆಡಿ ಪಕ್ಷ, ಕುಟುಂಬದಿಂದ ಹೊರಹಾಕಿದ ಲಾಲು ಪ್ರಸಾದ ಯಾದವ್‌…!

ನವದೆಹಲಿ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸಂಸ್ಥಾಪಕ ಹಾಗೂ ವರಿಷ್ಠ ನೇತಾರ ಲಾಲು ಪ್ರಸಾದ ಯಾದವ್ ಭಾನುವಾರ ತಮ್ಮ ಹಿರಿಯ ಪುತ್ರ ತೇಜಪ್ರತಾಪ ಯಾದವ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ. ಅಲ್ಲದೆ, ತೇಜಪ್ರತಾಪ ಅವರನ್ನು ಕುಟುಂಬದಿಂದಲೂ ಹೊರಹಾಕಿದ್ದಾರೆ. ತೇಜಪ್ರತಾಪ ಅವರ “ಬೇಜವಾಬ್ದಾರಿಯುತ ನಡವಳಿಕೆ” ಮತ್ತು ಅವರು ಕುಟುಂಬದ ಮೌಲ್ಯಗಳು ಮತ್ತು ಸಾರ್ವಜನಿಕ ಸಭ್ಯತೆಯಿಂದ … Continued