ಹಲ್ಲೆ ಆರೋಪದ ನಂತರ ಶೀಘ್ರವೇ ಆರ್ಜೆಡಿಗೆ ರಾಜೀನಾಮೆ ನೀಡುವೆ ಎಂದು ಪ್ರಕಟಿಸಿದ ಲಾಲು ಪ್ರಸಾದ ಯಾದವ್ ಪುತ್ರ….!
ನವದೆಹಲಿ: ಆರ್ಜೆಡಿ ನಾಯಕ ಮತ್ತು ಲಾಲು ಪ್ರಸಾದ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಯಾದವ್ ಅವರು ಶೀಘ್ರದಲ್ಲೇ ರಾಷ್ಟ್ರೀಯ ಜನತಾ ದಳಕ್ಕೆ (ಆರ್ಜೆಡಿ) ರಾಜೀನಾಮೆ ನೀಡುವುದಾಗಿ ಸೋಮವಾರ ಹೇಳಿದ್ದಾರೆ. ತೇಜ್ ಪ್ರತಾಪ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಥಳಿಸಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ಆರೋಪಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ತಂದೆಯವರನ್ನು ಭೇಟಿ … Continued