‘ಕೊಳಕು ಮೂತ್ರಪಿಂಡ, ನಿಂದನೆ, ದೌರ್ಜನ್ಯ….’: ಕುಟುಂಬದ ಜೊತೆ ಸಂಬಂಧ ಕಡಿದುಕೊಂಡ ಲಾಲು ಪುತ್ರಿಯಿಂದ ಆಘಾತಕಾರಿ ಆರೋಪಗಳು…!

ನವದೆಹಲಿ: ತನ್ನ ಕುಟುಂಬ ಮತ್ತು ರಾಷ್ಟ್ರೀಯ ಜನತಾ ದಳ (RJD) ಪಕ್ಷದೊಂದಿಗಿನ ಸಂಬಂಧವನ್ನು ಕಡಿದುಕೊಂಡ ಒಂದು ದಿನದ ನಂತರ, ಆರ್‌ಜೆಡಿ (RJD) ಮುಖ್ಯಸ್ಥ ಲಾಲು ಪ್ರಸಾದ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ತಮ್ಮ ಮೇಲೆ ವಿನಾಕಾರಣ ಅವಮಾನ, ನಿಂದನೆ ಮತ್ತು “ಕೊಳೆತ ಕಿಡ್ನಿ” ಎಂದು ಕರೆಯುವಂತಹ ಕೆಟ್ಟ ವರ್ತನೆ ತೋರಲಾಗಿದೆ ಎಂದು ಗಂಭೀರ ಆರೋಪ … Continued

ಬಿಹಾರ ಚುನಾವಣೆ | ಜೆಡಿಯು, ಬಿಜೆಪಿಗಿಂತ ಹೆಚ್ಚು ಮತ ಪಡೆದ ತೇಜಸ್ವಿ ಯಾದವರ ಆರ್‌ ಜೆಡಿ ; ಆದ್ರೂ ಹೀನಾಯವಾಗಿ ಸೋತಿದ್ದೇಕೆ..?

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳ (RJD) ಕೇವಲ 25 ಸ್ಥಾನಗಳನ್ನು ಗಳಿಸಿ ಸೋಲನುಭವಿಸಿದೆ. ಆರ್‌ಜೆಡಿ ನೇತೃತ್ವದ ಮಹಾಘಟಬಂಧನ ಧೂಳೀಪಟವಾಗಿದೆ. ಆದರೂ ಆರ್‌ಜೆಡಿ ನೇತಾರ ತೇಜಸ್ವಿ ಯಾದವ್ ಅವರಿಗೆ ಒಂದು ಧನಾತ್ಮಕ ಅಂಶವಿದೆ. ಯಾಕೆಂದರೆ ಆರ್‌ಜೆಡಿ ಪಕ್ಷವು ಉಳಿದೆಲ್ಲ ಪಕ್ಷಗಳಿಗಿಂತ ಹೆಚ್ಚು ಮತಗಳನ್ನು ಪಡೆದುಕೊಂಡಿದೆ. ಚುನಾವಣಾ ಆಯೋಗದ ಪ್ರಕಾರ, ಆರ್‌ಜೆಡಿ (RJD)ಯು ಸ್ಪರ್ಧಿಸಿದ 143 … Continued

ಬಿಹಾರ ಚುನಾವಣೆ : ವಾರಗಳ ಹಗ್ಗಜಗ್ಗಾಟದ ನಂತರ ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್‌ ಹೆಸರು ಘೋಷಣೆ

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಅನೇಕ ದಿನಗಳ ಊಹಾಪೋಹಗಳ ನಂತರ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಗುರುವಾರ ಘೋಷಿಸಲಾಯಿತು. ವಿಕಾಸಶೀಲ್ ಇನ್ಸಾನ್ ಪಕ್ಷದ ಮುಖ್ಯಸ್ಥ ಮುಖೇಶ ಸಹಾನಿ ಅವರನ್ನು ಮೈತ್ರಿಕೂಟದ ಉಪಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಸೀಟು ಹಂಚಿಕೆ ಮತ್ತು ಅಭ್ಯರ್ಥಿಗಳ … Continued

ಐಆರ್‌ ಸಿಟಿಸಿ ಹಗರಣ: ಲಾಲು, ತೇಜಸ್ವಿ ಯಾದವ್, ರಾಬ್ಡಿ ದೇವಿ ವಿರುದ್ಧ ನ್ಯಾಯಾಲಯ ಆರೋಪ ನಿಗದಿ

 ನವದೆಹಲಿ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ ಯಾದವ್, ಅವರ ಪತ್ನಿ ರಾಬ್ರಿ ದೇವಿ, ಪುತ್ರ ತೇಜಸ್ವಿ ಯಾದವ್ ಮತ್ತು ಇತರರ ವಿರುದ್ಧದ ಬಹುಚರ್ಚಿತ ಐಆರ್‌ಸಿಟಿಸಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಇಂದು, ಸೋಮವಾರ (ಸೋಮವಾರ) ವಿವಿಧ ಕ್ರಿಮಿನಲ್ ಆರೋಪಗಳನ್ನು ನಿಗದಿಪಡಿಸಿದೆ. ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಭ್ರಷ್ಟಾಚಾರ ನಿಯಂತ್ರಣ … Continued

ಬಿಹಾರ ಚುನಾವಣೆ ; ತೇಜಸ್ವಿ ಯಾದವಗೆ ಇರುವ 6 ಪ್ರಮುಖ ಸವಾಲುಗಳು

ಬಿಹಾರದ ಸಂಕೀರ್ಣ ರಾಜಕೀಯ ರಂಗದಲ್ಲಿ 2025ರ ವಿಧಾನಸಭಾ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ. ಎನ್‌ಡಿ ಮೈತ್ರಿಕೂಟ ಹಾಗೂ ಆರ್‌ಜೆಡಿ ನೇತೃತ್ವದ ಮಹಾಘಟಬಂಧನದ ನಡುವೆ ತೀವ್ರ ಹಣಾಹಣಿಯ ಬಗ್ಗೆ ಚುನಾವಣಾ ಪೂರ್ವ ಸಮೀಕ್ಷೆಗಳು ಮುನ್ಸೂಚನೆ ನೀಡಿವೆ. ಬಿಹಾರದ ಪ್ರಮುಖ ವಿಪಕ್ಷವಾದ ಆರ್‌ಜೆಡಿಯ ನೇತೃತ್ವವನ್ನು ಮಾಜಿ ಮುಖ್ಯಮಂತ್ರಿ ಲಾಲುಪ್ರಸಾದ ಯಾದವ್‌ ಅವರ ಪುತ್ರ 35 ವರ್ಷದ ತೇಜಸ್ವಿ ಯಾದವ್ ಅವರು … Continued

ವೀಡಿಯೊ..| ಭಾಷಣ ಮಾಡುತ್ತಿದ್ದಾಗ ಪೋಡಿಯಂಗೆ ಅಪ್ಪಳಿಸಿದ ಡ್ರೋನ್ ; ಸ್ವಲ್ಪದರಲ್ಲೇ ಪಾರಾದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್

ಪಾಟ್ನಾ : ಬಿಹಾರದ ಪಾಟ್ನಾದ ಗಾಂಧಿ ಮೈದಾನದಲ್ಲಿ ಭಾನುವಾರ ನಡೆದ ರ್ಯಾಲಿಯ ಸಂದರ್ಭದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ವೇದಿಕೆಯ ಮೇಲೆ ಡ್ರೋನ್ ಅಪ್ಪಳಿಸಿದ ಪರಿಣಾಮ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ‘ವಕ್ಫ್ ಬಚಾವೋ, ಸಂವಿಧಾನ್ ಬಚಾವೋ ಸಮ್ಮೇಳನ’ (ವಕ್ಫ್ ಉಳಿಸಿ, ಸಂವಿಧಾನವನ್ನು ಉಳಿಸಿ) ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ. … Continued