ವೀಡಿಯೊ..| ಭಾಷಣ ಮಾಡುತ್ತಿದ್ದಾಗ ಪೋಡಿಯಂಗೆ ಅಪ್ಪಳಿಸಿದ ಡ್ರೋನ್ ; ಸ್ವಲ್ಪದರಲ್ಲೇ ಪಾರಾದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್

ಪಾಟ್ನಾ : ಬಿಹಾರದ ಪಾಟ್ನಾದ ಗಾಂಧಿ ಮೈದಾನದಲ್ಲಿ ಭಾನುವಾರ ನಡೆದ ರ್ಯಾಲಿಯ ಸಂದರ್ಭದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ವೇದಿಕೆಯ ಮೇಲೆ ಡ್ರೋನ್ ಅಪ್ಪಳಿಸಿದ ಪರಿಣಾಮ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ‘ವಕ್ಫ್ ಬಚಾವೋ, ಸಂವಿಧಾನ್ ಬಚಾವೋ ಸಮ್ಮೇಳನ’ (ವಕ್ಫ್ ಉಳಿಸಿ, ಸಂವಿಧಾನವನ್ನು ಉಳಿಸಿ) ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ. … Continued

ಭೂಮಿಗಾಗಿ ಉದ್ಯೋಗ ಹಗರಣ: ಚಾರ್ಜ್‌ಶೀಟ್‌ನಲ್ಲಿ ತೇಜಸ್ವಿ, ಲಾಲು ಯಾದವ್‌, ರಾಬ್ರಿ ದೇವಿ ಹೆಸರಿಸಿದ ಸಿಬಿಐ

ನವದೆಹಲಿ: ರಾಷ್ಟ್ರೀಯ ಜನತಾ ದಳಕ್ಕೆ (ಆರ್‌ಜೆಡಿ) ಭಾರೀ ಹಿನ್ನಡೆಯಲ್ಲಿ, ಭೂ ಹಗರಣದಲ್ಲಿ ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ತಂದೆ-ತಾಯಿಯಾದ ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ ಯಾದವ ಮತ್ತು ರಾಬ್ರಿ ದೇವಿ ವಿರುದ್ಧ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿದೆ. ತೇಜಸ್ವಿ ಯಾದವ ಮತ್ತು ಲಾಲು ಯಾದವ ಅವರು ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಮತ್ತು … Continued