ಬೆಂಗಳೂರು-ಮುಂಬೈ ಮಧ್ಯೆ ನೂತನ ಸೂಪರ್‌ ಫಾಸ್ಟ್ ರೈಲು ಆರಂಭಕ್ಕೆ ಗ್ರೀನ್‌ ಸಿಗ್ನಲ್‌

ಬೆಂಗಳೂರು : ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವಾಲಯವು ಅನುಮೋದನೆ ನೀಡಿದೆ. ಇದರಿಂದ ಸುಮಾರು 30 ವರ್ಷಗಳಿಂದ ಬಾಕಿ ಉಳಿದಿದ್ದ ಬೇಡಿಕೆ ಬಹುತೇಕ ಈಡೇರುವ ಹಂತಕ್ಕೆ ಬಂದುನಿಂತಂತಾಗಿದೆ. ಬಿಜೆಪಿ ನಾಯಕ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಶನಿವಾರ ಈ ವಿಷಯ ಪ್ರಕಟಿಸಿದ್ದಾರೆ. ಸಂಸತ್ತು, … Continued

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಎಫ್‌ಐಆರ್‌ ಗೆ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು : ಇಲ್ಲಿನ ನಗರ್ತಪೇಟೆಯ ಮೊಬೈಲ್ ಅಂಗಡಿ ಮಾಲೀಕ ಮುಖೇಶ ಎಂಬಾತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತಂದ ಆರೋಪದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ. ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ … Continued

ಜಿಎಸ್‌ಟಿಯಲ್ಲಿ ರಾಜ್ಯದ ಪಾಲು ತರಲು ಏನು ಮಾಡುತ್ತಿದ್ದೀರಿ: ಸಂಸದ ತೇಜಸ್ವಿ ಸೂರ್ಯಗೆ ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು: ಜಿಎಸ್‌ಟಿಯಲ್ಲಿ ರಾಜ್ಯದ ಪಾಲು ಪಡೆಯಲು ಸಂಸದರಾಗಿ ಏನು ಮಾಡುತ್ತಿದ್ದೀರಿ ಎಂದು ಕಾಂಗ್ರೆಸ್‌ ಸಂಸದ ತೇಜಸ್ವಿ ಸೂರ್ಯ ಅವರನ್ನು ಪ್ರಶ್ನಿಸಿದೆ. ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕೊಯಿಮತ್ತೂರು ಹೊಟೇಲ್‌ನಲ್ಲಿ ಕ್ಯಾಶಿಯರ್‌ ನಿರಾಕರಿಸಿದ್ದರೂ ಬಿಲ್‌ ಪಾವತಿಸಿದ್ದನ್ನು ಸಂಸದ ತೇಜಸ್ವಿ ಸೂರ್ಯ ಟ್ವೀಟರ್‌ನಲ್ಲಿ ತಿಳಿಸಿದ್ದರು. ಎಲ್ಲರನ್ನು ಗೌರವಿಸುವ ಪಕ್ಷ ಬಿಜೆಪಿ. ಸಣ್ಣ ವ್ಯಾಪಾರಿಗಳಿಂದ ರೋಲ್‌ಕಾಲ್‌ ಮಾಡಲು ನಾವು ಡಿಎಂಕೆ … Continued